ಬ್ರೇಕಿಂಗ್ ನ್ಯೂಸ್
27-06-23 12:43 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಪಡೀಲ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಲಾಯಿಲ ನಿವಾಸಿ ತಾಜ್ ಎಂದು ಗುರುತಿಸಲಾಗಿದೆ. ತಾಜ್ ಅವರು ಕೆಲಸಕ್ಕೆಂದು ಸೋಮವಾರ ಬೆಳಗ್ಗೆ ಮಂಗಳೂರಿಗೆ ತೆರಳಿ ಸಂಜೆ ಮನೆಗೆ ವಾಪಸ್ ಆಗುವ ವೀಳೆ ಪಡೀಲ್ ಬಳಿ ಬಸ್ಸಿನಲ್ಲಿಯೇ ಕುಸಿದು ಬಿದಿದ್ದಾರೆ.
ಕೂಡಲೇ ಸಮೀಪದ ಆಸ್ಪತ್ರೆಯ ಬಳಿ ಬಸ್ ನಿಲ್ಲಿಸಿ ಅವರನ್ನು ಕಂಡೆಕ್ಟರ್ ಸೇರಿದಂತೆ ಬಸ್ಸಲ್ಲಿದ್ದವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕೊಂಡು ಹೋಗಿದ್ದಾರೆ, ಅದರೆ ವೈದ್ಯರು ಮೃತ ಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ.
ತಾಜ್ ಲಾಯಿಲನೂರುಲ್ ಹುದಾ ಎಜುಕೇಶನ್ ಟ್ರಸ್ಟ್ ಇದರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತಿದ್ದು, ವೃತ್ತಿಯಲ್ಲಿ ಇಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
Man dies of heart attack in the moving bus at Padil in Mangalore. The deceased has been identified as Taj from Belthangady.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am