ಬ್ರೇಕಿಂಗ್ ನ್ಯೂಸ್
02-11-20 05:41 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 02: ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದಂಗೆ ಆಗುತ್ತದೆ. ಉಳ್ಳಾಲ ಪಾಕಿಸ್ತಾನವೇ ಅಲ್ವಾ..? ಅದು ಬೇರೆ ಆಗೋಕೆ ಸಾಧ್ಯ ಇದೆಯಾ..? ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ, ಆಗುತ್ತಿವೆ ಎನ್ನುವ ಮೂಲಕ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿವಾದ ಸೃಷ್ಟಿಸಿದ್ದಾರೆ.
ತಲಪಾಡಿ ಬಳಿಯ ಕಿನ್ಯಾದಲ್ಲಿ ನಡೆದ ಕಾರ್ಯಕ್ರಮದರಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಕಿನ್ಯಾದಲ್ಲಿ ಕೇಳಿ, ಸುತ್ತಲೂ ಯಾರಿದ್ದಾರೆ ಅಂತ.. ಪ್ರಶ್ನೆ ಮಾಡಿದ್ರು.
ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ಅಲ್ಲಿ ಹೋದರೆ ಪಾಕಿಸ್ತಾನವನ್ನು ನೋಡಿದಂತೆ ಆಗುತ್ತದೆ. ಹಿಂದುಗಳ ಸಂಖ್ಯೆ ಕಡಿನೆಯಾದರೆ ಆಗ ನಮ್ಮ ದೇವಸ್ಥಾನವನ್ನು ಉಳಿಸುವವರು ಯಾರು..? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು..? ಪಾಕಿಸ್ತಾನ ಯಾಕಾಯಿತು..? ನಮ್ಮವರ ಸಂಖ್ಯೆ ಕಡಿಮೆ ಆಗಿತ್ತು. ಅವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾಯಿತು, ಈಗ ನಮ್ಮಲ್ಲೇ ಪಾಕಿಸ್ತಾನಗಳು ನಿರ್ಮಾಣ ಆಗುತ್ತಿವೆ ಎಂದು ಹೇಳಿದ್ದಾರೆ.
Video:
Going to ullal is going to Pakistan states Dr Kalladka Prabhakar Bhat during his speech in Talapady, Mangalore here on 2 November, Monday, 2020. The video of this has gone viral on social media:
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm