ಬ್ರೇಕಿಂಗ್ ನ್ಯೂಸ್
03-07-23 11:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 3: ಕರಾವಳಿಯಲ್ಲಿ ಮುಂಗಾರು ಬಿರುಸುಗೊಂಡಿದ್ದು ಹವಾಮಾನ ಇಲಾಖೆ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ತಹಸೀಲ್ದಾರ್ ಮತ್ತು ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಿದ್ದಲ್ಲಿ ಜಿಲ್ಲಾಡಳಿತವೇ ರಜೆ ಘೋಷಣೆ ಮಾಡಲಿದೆ. ಉಳಿದಂತೆ, ಆಯಾ ತಾಲೂಕು ವ್ಯಾಪ್ತಿಯಲ್ಲಿ ಮಳೆ ಹೆಚ್ಚಿದ್ದಲ್ಲಿ ಅಥವಾ ರಜೆಯ ಅಗತ್ಯ ಕಂಡುಬಂದಲ್ಲಿ ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ನಿರ್ಣಯ ತೆಗೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ದಿನವೂ ಮಳೆಯ ಬಗ್ಗೆ ಮಾಹಿತಿ ಪಡೆದು ಬೆಳಗ್ಗೆ ಆರು ಗಂಟೆ ವೇಳೆಗೆ ಪರಿಶೀಲನೆ ನಡೆಸಿ ನಿರ್ಧಾರಕ್ಕೆ ಬರುವಂತೆ ಸೂಚಿಸಿದ್ದಾರೆ.
ರಜೆ ಘೋಷಿಸಿದಲ್ಲಿ ಕೂಡಲೇ ಶಾಲಾ ಮಕ್ಕಳ ಪೋಷಕರಿಗೆ ತಿಳಿಸುವ ಕಾರ್ಯ ಮಾಡಬೇಕು. ಇದರ ಸಂಪೂರ್ಣ ಜವಾಬ್ದಾರಿಯನ್ನು ತಾಲೂಕು ಶಿಕ್ಷಣಾಧಿಕಾರಿ ಹೊತ್ತುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.
Mangalore Rains, School and college to be declared Holiday on the order of DC or Tahsildar only if necessary says state government order.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm