ಬ್ರೇಕಿಂಗ್ ನ್ಯೂಸ್
04-07-23 09:36 am Mangaluru Correspondent ಕರಾವಳಿ
ಮಂಗಳೂರು, ಜುಲೈ 4: ನಿನ್ನೆ ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂರು ತಾಲೂಕು ವ್ಯಾಪ್ತಿಯಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಮುಲ್ಕಿ- ಮೂಡುಬಿದ್ರೆ, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಎಲ್ಲ ಖಾಸಗಿ, ಅನುದಾನಿತ ಮತ್ತು ಸರ್ಕಾರಿ ಶಾಲೆ, ಕಾಲೇಜುಗಳಿಗೆ ಇಂದು ಜುಲೈ 4ರಂದು ರಜೆ ನೀಡಲಾಗಿದೆ.
ಮಂಗಳೂರು ತಾಲೂಕು ವ್ಯಾಪ್ತಿಯ ಉಳ್ಳಾಲ, ಮಂಗಳೂರು, ಸುರತ್ಕಲ್, ಮುಲ್ಕಿ ವರೆಗೂ ರಜೆ ಇರುತ್ತದೆ. ಇದೇ ವೇಳೆ, ಪುತ್ತೂರು, ಸುಳ್ಯದಲ್ಲಿಯೂ ಭಾರೀ ಮಳೆಯಾಗಿದೆ. ಅಲ್ಲಿ ಮಳೆ ವಿಕೋಪ ಹೆಚ್ಚಿದ್ದರೆ ಆಯಾ ತಾಲೂಕು ವ್ಯಾಪ್ತಿಯ ತಹಸೀಲ್ದಾರ್, ಶಿಕ್ಷಣಾಧಿಕಾರಿ ಶಾಲೆ, ಕಾಲೇಜಿಗೆ ರಜೆ ನೀಡಲು ಮುಕ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ಜುಲೈ 3ರಿಂದ 5ರ ವರೆಗೆ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಿರಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ನೀಡಿದೆ. ಮಕ್ಕಳು, ಪ್ರವಾಸಿಗರು ಈ ವೇಳೆ ನದಿ, ಸಮುದ್ರ ಬಳಿ ಹೋಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚನೆ ನೀಡಿದೆ
Heavy rains in Mangalore, schools and colleges declared holidays by Dakshina Kannada DC. In an order taken out by District Disaster Management Authority and authorised by DC Mugilan holiday is declared for all Anganwadi centres, primary and high schools, pre-university, government aided and private educational institutions on July 4.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm