ಬ್ರೇಕಿಂಗ್ ನ್ಯೂಸ್
04-07-23 08:58 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮತ್ತು ಬಜರಂಗದಳ ಸಂಘಟನೆಯ ಬಗ್ಗೆ ದ್ವೇಷ ಭಾವನೆ ಮೂಡಿಸುವ ರೀತಿ ವಿಡಿಯೋ ಒಂದನ್ನು ಎಡಿಟ್ ಮಾಡಿ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದು ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ.
ಇತ್ತೀಚೆಗೆ ನಡೆದ ಹನಿಟ್ರಾಪ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರೋಪಿಗಳು ಬಜರಂಗದಳ ಕಾರ್ಯಕರ್ತರೆಂದು ಬಿಂಬಿಸಿದ್ದಲ್ಲದೆ, ಇದಕ್ಕೆಲ್ಲ ಸಂಘಟನೆಯ ಮುಖಂಡರೇ ಕಾರಣ ಎಂದು ಹೇಳಿ ವಿಡಿಯೋ ರಚಿಸಲಾಗಿದೆ. ಅದನ್ನು ಕರಾವಳಿ ರಶೀದ್ ಎನ್ನುವ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಷೇರ್ ಮಾಡಲಾಗಿತ್ತು. ಅಲ್ಲದೆ, ವಿಡಿಯೋವನ್ನು ವಾಟ್ಸಪ್ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ದೂರು ನೀಡಲಾಗಿದೆ.
ಶರಣ್ ಪಂಪ್ವೆಲ್ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ ಮಾನಹಾನಿ ಮಾಡಲಾಗಿದ್ದು, ಇದು ಸಮಾಜದಲ್ಲಿ ಸಾಮರಸ್ಯ ಕೆಡಿಸಲು ಮಾಡಿರುವ ಹುನ್ನಾರ. ನಮ್ಮ ಸಂಘಟನೆಯ ಬಗ್ಗೆ ದ್ವೇಷಪೂರಿತ ಭಾವನೆ ಹರಡುವಂತೆ ವಿಡಿಯೋದಲ್ಲಿ ಚಿತ್ರಿಸಲಾಗಿದೆ. ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಇದ್ದು ಹಿಂದು- ಮುಸ್ಲಿಂ ದ್ವೇಷ ಬಿತ್ತುವ ರೀತಿ ವಿಡಿಯೋವನ್ನು ಷೇರ್ ಮಾಡುತ್ತಿದ್ದಾರೆ. ಕರಾವಳಿ ರಶೀದ್ ಎನ್ನುವ ಪೇಜ್ ಅಡ್ಮಿನ್ ಸೇರಿದಂತೆ ಈ ವಿಡಿಯೋವನ್ನು ಹಂಚಿಕೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
Derogatory video against Vhp Sharan Pumpwell and Bajarang dal, complaint filed by VHP at Kadri Police Station in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am