ಬ್ರೇಕಿಂಗ್ ನ್ಯೂಸ್
04-07-23 10:14 pm Mangalore Correspondent ಕರಾವಳಿ
ಉಳ್ಳಾಲ, ಜು.4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆ ಸಮೀಪದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ(52) ಮೃತ ವ್ಯಕ್ತಿ. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ ಮುಗಿಸಿ ಇಂದು ಸಂಜೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ.
ಧಾರಾಕಾರ ಮಳೆ ಸುರಿಯುತ್ತಿದ್ದು ಮಳೆ ನೀರಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೋರಿಯಲ್ಲಿ ಬಿದ್ದಿದ್ದ ಸುರೇಶ್ ಅವರನ್ನ ಪಕ್ಕದ ಮನೆಯ ಮಾಜಿ ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯ ಪ್ರೇಮಾನಂದ ಮತ್ತು ಅವರ ಸಂಬಂಧಿ ಧನರಾಜ್ ಅವರು ಮೇಲಕ್ಕೆತ್ತಿ ಆಸ್ಪತ್ರೆ ಸಾಗಿಸುವಾಗಲೇ ಸುರೇಶ್ ಅವರು ಮೃತಪಟ್ಟಿದ್ದಾರೆ.
ಮೃತ ಸುರೇಶ್ ಅವರ ಪತ್ನಿ ಬೀಡಿ ಕಟ್ಟುತ್ತಿದ್ದು, ಹಿರಿಯ ಮಗಳಿಗೆ ಇತ್ತೀಚೆಗಷ್ಟೆ ಮದುವೆ ಆಗಿತ್ತು. ಕಿರಿಯ ಮಗಳು ಅವಿವಾಹಿತಳಾಗಿದ್ದು ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ತಂದೆಯೇ ಅಕಾಲಿಕ ಮರಣವನ್ನಪ್ಪಿದ್ದು ಬಡ ಅಶಕ್ತ ಕುಟುಂಬಕ್ಕೆ ದಿಕ್ಕೇ ಕಾಣದಂತಾಗಿದೆ.
Heavy rains in Mangalore, Man dies falling into water filled hole while his way home in Ullal. The deceased has been identified as Suresh Gatti (52). He was a painter by profession. Due to heavy rains the pit near by was filled with water.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm