ಬ್ರೇಕಿಂಗ್ ನ್ಯೂಸ್
05-07-23 06:03 pm Udupi Correspondent ಕರಾವಳಿ
ಉಡುಪಿ, ಜು 05: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಮೂರನೇ ಸಾವು ಸಂಭವಿಸಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ.
ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಮುಳುಗಿ ದೇವಾಲಯದ ಅರ್ಚಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯಲ್ಲಿ ನಡೆದಿದೆ. ಶೇಷಾದ್ರಿ ಐತಾಳ್ ( 75) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಮಲಶಿಲೆ ಸಮೀಪದ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ ಅವರು ಎಂದಿನಂತೆ ಇಂದು ಪ್ರಸಿದ್ಧ ದೇವಾಲಯ ಕಮಲಶಿಲೆಗ ಪೂಜೆ ಮಾಡಲು ಆಗಮಿಸುತ್ತಿದ್ದರು.
ಕಳೆದ ಎರಡು ದಿನಗಳಿಂದ ಸುರಿದ ನಿರಂತರ ಭಾರೀ ಮಳೆಗೆ ಕಮಲಶಿಲೆ ದೇವಳದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿ ಉಕ್ಕಿ ಹರಿಯುತ್ತಿದ್ದು, ಅರ್ಚಕರು ಆಯಾ ತಪ್ಪಿ ನದಿಗೆ ಬಿದ್ದು ನೀರು ಪಾಲಾಗಿದ್ದಾರೆ. ನದಿಗೆ ಬಿದ್ದ ಜಾಗದಿಂದ ಸುಮಾರು ನೂರು ಮೀಟರ್ ದೂರಲ್ಲಿ ಶೇಷಾದ್ರಿ ಐತಾಳ್ ಅವರ ಮೃತದೇಹ ಪತ್ತೆಯಾಗಿದ್ದು, ಮುಳುಗು ತಜ್ಞ ಮಂಜುನಾಥ್ ನಾಯಕ್ ತಂಡ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kamalashile temple priest drowned in river after accidentally fall from two wheeler due to heavy rains in Udupi.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm