ಬ್ರೇಕಿಂಗ್ ನ್ಯೂಸ್
05-07-23 10:47 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿ, ಮೀನುಗಾರಿಕೆ, ನದಿ, ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿದ್ದರೂ, ಹರೇಕಳದ ಮೀನುಗಾರನೊಬ್ಬ ದುಸ್ಸಾಹಸ ಮಾಡಿದ್ದು ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ.
ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಉಳ್ಳಾಲದ ಹರೇಕಳದ ಮೀನುಗಾರನೊಬ್ಬ ದೋಣಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಧ್ಯಾಹ್ನ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ದೋಣಿ ನೀರಿನಲ್ಲಿ ಮಗುಚಿ ಬಿದ್ದಿದೆ. ಹರೇಕಳ- ಅಡ್ಯಾರ್ ನಡುವೆ ಕಟ್ಟಿರುವ ಹೊಸ ಸೇತುವೆಯ ಬಳಿಯಲ್ಲೇ ಘಟನೆ ನಡೆದಿದ್ದು, ಮೀನುಗಾರ ದುಸ್ಸಾಹಸ ಮೆರೆದಿದ್ದನ್ನು ಸ್ಥಳೀಯರು ನೋಡಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಯುವಕರು ಮೀನುಗಾರನಿಗೆ ಹಗ್ಗ ಇಳಿಸಿ, ರಕ್ಷಿಸುವ ಯತ್ನ ಮಾಡಿದ್ದಾರೆ. ದೋಣಿಯನ್ನು ಬಿಟ್ಟು ಮೀನುಗಾರ ಸೇತುವೆಯ ಮೂಲಕ ಮೇಲಕ್ಕೇರಿದ್ದು, ಅಪಾಯದಿಂದ ಪಾರಾಗಿದ್ದಾನೆ. ತುಂಬೆಯ ಡ್ಯಾಮಿನಲ್ಲಿ ಗೇಟ್ ಓಪನ್ ಮಾಡಿದ್ದರಿಂದ ನದಿಯಲ್ಲಿ ಒಮ್ಮಿಂದೊಮ್ಮೆಗೆ ನೀರಿನ ಪ್ರಮಾಣ ಏರಿಕೆಯಾಗಿತ್ತು. ಅಡ್ಯಾರ್ ಭಾಗದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ನೀರಿನಲ್ಲಿ ಸಿಲುಕಿದ್ದು ಅಪಾಯಕ್ಕೀಡಾಗಿದ್ದ. ಯುವಕನ ರಕ್ಷಣೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
The boat of a youth who went fishing by boat despite warnings of Red Alert by the weather department capsized. He was rescued by the residents of Harekala. The incident happened below Harekala-Adyar bridge in the Netravati river on Wednesday July 5.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm