ಬ್ರೇಕಿಂಗ್ ನ್ಯೂಸ್
05-07-23 10:47 pm Mangalore Correspondent ಕರಾವಳಿ
ಮಂಗಳೂರು, ಜುಲೈ 5: ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿ, ಮೀನುಗಾರಿಕೆ, ನದಿ, ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿದ್ದರೂ, ಹರೇಕಳದ ಮೀನುಗಾರನೊಬ್ಬ ದುಸ್ಸಾಹಸ ಮಾಡಿದ್ದು ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾನೆ.
ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಉಳ್ಳಾಲದ ಹರೇಕಳದ ಮೀನುಗಾರನೊಬ್ಬ ದೋಣಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಮಧ್ಯಾಹ್ನ ವೇಳೆಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ದೋಣಿ ನೀರಿನಲ್ಲಿ ಮಗುಚಿ ಬಿದ್ದಿದೆ. ಹರೇಕಳ- ಅಡ್ಯಾರ್ ನಡುವೆ ಕಟ್ಟಿರುವ ಹೊಸ ಸೇತುವೆಯ ಬಳಿಯಲ್ಲೇ ಘಟನೆ ನಡೆದಿದ್ದು, ಮೀನುಗಾರ ದುಸ್ಸಾಹಸ ಮೆರೆದಿದ್ದನ್ನು ಸ್ಥಳೀಯರು ನೋಡಿದ್ದಾರೆ.
ಕೂಡಲೇ ಸ್ಥಳದಲ್ಲಿದ್ದ ಯುವಕರು ಮೀನುಗಾರನಿಗೆ ಹಗ್ಗ ಇಳಿಸಿ, ರಕ್ಷಿಸುವ ಯತ್ನ ಮಾಡಿದ್ದಾರೆ. ದೋಣಿಯನ್ನು ಬಿಟ್ಟು ಮೀನುಗಾರ ಸೇತುವೆಯ ಮೂಲಕ ಮೇಲಕ್ಕೇರಿದ್ದು, ಅಪಾಯದಿಂದ ಪಾರಾಗಿದ್ದಾನೆ. ತುಂಬೆಯ ಡ್ಯಾಮಿನಲ್ಲಿ ಗೇಟ್ ಓಪನ್ ಮಾಡಿದ್ದರಿಂದ ನದಿಯಲ್ಲಿ ಒಮ್ಮಿಂದೊಮ್ಮೆಗೆ ನೀರಿನ ಪ್ರಮಾಣ ಏರಿಕೆಯಾಗಿತ್ತು. ಅಡ್ಯಾರ್ ಭಾಗದಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರ ದೋಣಿಯನ್ನು ಬದಿಗೆ ಸರಿಸುವ ಯತ್ನದಲ್ಲಿದ್ದಾಗಲೇ ನೀರಿನಲ್ಲಿ ಸಿಲುಕಿದ್ದು ಅಪಾಯಕ್ಕೀಡಾಗಿದ್ದ. ಯುವಕನ ರಕ್ಷಣೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.
The boat of a youth who went fishing by boat despite warnings of Red Alert by the weather department capsized. He was rescued by the residents of Harekala. The incident happened below Harekala-Adyar bridge in the Netravati river on Wednesday July 5.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm