ಬ್ರೇಕಿಂಗ್ ನ್ಯೂಸ್
03-11-20 12:13 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಮಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ 116 ಕಡೆಗಳಲ್ಲಿ 222 ವೈಜ್ಞಾನಿಕ ರಸ್ತೆ ಹಂಪ್ಸ್ ಅಳವಡಿಸಲು ಮಹಾನಗರ ಪಾಲಿಕೆ ನಿರ್ಧರಿಸಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ಸಂಚಾರ ಪಶ್ಚಿಮ ಪೊಲೀಸ್ ಠಾಣೆ ಪಾಂಡೇಶ್ವರ ಮತ್ತು ಸಂಚಾರ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 36.15 ಲಕ್ಷ ರೂ. ವೆಚ್ಚದಲ್ಲಿ ಹಂಪ್ಸ್ ಅಳವಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಟೆಂಡರ್ ಕರೆಯಲಾಗಿದೆ.



ಅದರಂತೆ ರಸ್ತೆ ಸೂಚನಾ ಫಲಕ, ಲೈನ್ ಫಿಟ್ಟಿಂಗ್, ಬ್ಲಿಂಕರ್ ಕೂಡ ಅಳವಡಿಸಲಾಗುತ್ತದೆ. ನಗರದಲ್ಲಿ ಈಗಾಗಲೇ ಅಳವಡಿಸಿರುವ ಹೆಚ್ಚಿನ ರಸ್ತೆ ಉಬ್ಬುಗಳು ಅವೈಜ್ಞಾನಿಕವಾಗಿದೆ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಪಾಲಿಕೆಗೆ ದೂರು ನೀಡಿದ್ದರು. ಅದರಲ್ಲೂ ದ್ವಿಚಕ್ರ ವಾಹನ ಸವಾರಿ ಕಷ್ಟವಾಗಿತ್ತು. ಡಾಮರು ರಸ್ತೆ ಉಬ್ಬುಗಳ ಬದಲು ವಿವಿಧೆಡೆ ಹಾಕಿರುವ ರಬ್ಬರ್ ಹಂಪ್ಸ್ ಗಳು ಎದ್ದು ಹೋಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಈಗ ಬಹುತೇಕ ರಬ್ಬರ್ ಹಂಪ್ಸ್ ಗಳನ್ನು ತೆರವು ಮಾಡಿ, ಡಾಮರ್ ಹಂಪ್ಸ್ ಗಳನ್ನೇ ರಚಿಸಲು ನಿರ್ಧರಿಸಲಾಗಿದೆ.
Rs 36 Lakhs worth Speed Humps to be Installed in Mangalore city at 116 places states Mangalore City Corporation.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am