ಬ್ರೇಕಿಂಗ್ ನ್ಯೂಸ್
03-11-20 12:13 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಮಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ 116 ಕಡೆಗಳಲ್ಲಿ 222 ವೈಜ್ಞಾನಿಕ ರಸ್ತೆ ಹಂಪ್ಸ್ ಅಳವಡಿಸಲು ಮಹಾನಗರ ಪಾಲಿಕೆ ನಿರ್ಧರಿಸಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ಸಂಚಾರ ಪಶ್ಚಿಮ ಪೊಲೀಸ್ ಠಾಣೆ ಪಾಂಡೇಶ್ವರ ಮತ್ತು ಸಂಚಾರ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 36.15 ಲಕ್ಷ ರೂ. ವೆಚ್ಚದಲ್ಲಿ ಹಂಪ್ಸ್ ಅಳವಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಟೆಂಡರ್ ಕರೆಯಲಾಗಿದೆ.



ಅದರಂತೆ ರಸ್ತೆ ಸೂಚನಾ ಫಲಕ, ಲೈನ್ ಫಿಟ್ಟಿಂಗ್, ಬ್ಲಿಂಕರ್ ಕೂಡ ಅಳವಡಿಸಲಾಗುತ್ತದೆ. ನಗರದಲ್ಲಿ ಈಗಾಗಲೇ ಅಳವಡಿಸಿರುವ ಹೆಚ್ಚಿನ ರಸ್ತೆ ಉಬ್ಬುಗಳು ಅವೈಜ್ಞಾನಿಕವಾಗಿದೆ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಪಾಲಿಕೆಗೆ ದೂರು ನೀಡಿದ್ದರು. ಅದರಲ್ಲೂ ದ್ವಿಚಕ್ರ ವಾಹನ ಸವಾರಿ ಕಷ್ಟವಾಗಿತ್ತು. ಡಾಮರು ರಸ್ತೆ ಉಬ್ಬುಗಳ ಬದಲು ವಿವಿಧೆಡೆ ಹಾಕಿರುವ ರಬ್ಬರ್ ಹಂಪ್ಸ್ ಗಳು ಎದ್ದು ಹೋಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಈಗ ಬಹುತೇಕ ರಬ್ಬರ್ ಹಂಪ್ಸ್ ಗಳನ್ನು ತೆರವು ಮಾಡಿ, ಡಾಮರ್ ಹಂಪ್ಸ್ ಗಳನ್ನೇ ರಚಿಸಲು ನಿರ್ಧರಿಸಲಾಗಿದೆ.
Rs 36 Lakhs worth Speed Humps to be Installed in Mangalore city at 116 places states Mangalore City Corporation.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm