ಬ್ರೇಕಿಂಗ್ ನ್ಯೂಸ್
06-07-23 03:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಮತ್ತೆ ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 6 ಮತ್ತು 7ರಂದು ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬುಧವಾರ ವರದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅರೆಂಜ್ ಅಲರ್ಟ್ ನೀಡಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಸೂಚನೆ ಇತ್ತು. ಗುರುವಾರ ಮಧ್ಯಾಹ್ನ ಬಂದ ಹವಾಮಾನ ವರದಿಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೂ ಕಟ್ಟೆಚ್ಚರ ಸೂಚನೆ ನೀಡಲಾಗಿದ್ದು ಭಾರೀ ಗಾಳಿ, ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಜುಲೈಲ 10ರ ವರೆಗೂ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.





ಮೂಲ್ಕಿ ಭಾಗದಲ್ಲಿ ಉಕ್ಕಿದ ಶಾಂಭವಿ ನದಿ
ಸದ್ಯಕ್ಕೆ ಮಂಗಳೂರಿನಲ್ಲಿ ಗುರುವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಮಳೆಯ ತೀವ್ರತೆ ಕಡಿಮೆ ಇತ್ತು. ನಿನ್ನೆ ರಾತ್ರಿ ಭಾರೀ ಮಳೆಯಾಗಿದ್ದರಿಂದ ತಗ್ಗಿನ ಪ್ರದೇಶಗಳಲ್ಲಿ ನೆರೆ ನೀರು ನುಗ್ಗಿತ್ತು. ಮೂಡುಬಿದ್ರೆಯಲ್ಲಿ ಭಾರೀ ಮಳೆಯಾಗಿದ್ದರಿಂದ ಮೂಲ್ಕಿ ಭಾಗದಲ್ಲಿ ಹರಿಯುವ ಶಾಂಭವಿ ನದಿಯಲ್ಲಿ ನೆರೆ ಆವರಿಸಿದೆ. ಮೂಲ್ಕಿ ಬಪ್ಪನಾಡು ದೇವಸ್ಥಾನಕ್ಕೆ ನೀರು ನುಗ್ಗಿದ್ದರಿಂದ ಅಂಗಣದಲ್ಲಿ ಮೊಣ ಕಾಲು ಮುಳುಗುವಷ್ಟು ನೀರು ನಿಂತಿತ್ತು. ಇದಲ್ಲದೆ, ಮೂಲ್ಕಿ ಅತಿಕಾರಿಬೆಟ್ಟು ಗ್ರಾಮದ ಮಟ್ಟು ಎಂಬ ಪ್ರದೇಶದಲ್ಲಿ ನೀರು ಆವರಿಸಿದ್ದು, ಅಲ್ಲಿನ ಹತ್ತು ಮನೆಗಳ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿದೆ. ನೀರು ಕಡಿಮೆಯಾಗದೇ ಇದ್ದರೆ ಅವರನ್ನು ಸ್ಥಳಾಂತರ ಮಾಡಬೇಕಾದೀತು ಎಂದು ಸ್ಥಳೀಯ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
Heavy rain in #Mangalore, water enters #Bappanadu Sri Durga Parameshwari Temple in #Mulki, #Redsalert declared again in #DakshinaKannada #BreakingNews pic.twitter.com/IQlja38HuZ
— Headline Karnataka (@hknewsonline) July 6, 2023
Heavy rain in Mangalore, water enters Bappanadu Sri Durga Parameshwari Temple in Mulki, Red alert declared again in Dakshina Kannada. Wednesday orange alert had been declared but now on Thursday due to continues rain Red alert has been declared.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm