ಬ್ರೇಕಿಂಗ್ ನ್ಯೂಸ್
07-07-23 10:48 am Mangalore Correspondent ಕರಾವಳಿ
ಬೆಳ್ತಂಗಡಿ, ಜುಲೈ 07: ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ನೇರ ಕಾರಣವಾಗಿದ್ದೀರಿ ಬೆಳ್ತಂಗಡಿ ಕ್ಷೇತ್ರ ಸಮಿತಿಯ ಮೂವರು ಕಾಂಗ್ರೆಸ್ ಮುಖಂಡರಿಗೆ ಕೆಪಿಸಿಸಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಂತರಿಕ ತನಿಖೆಗಾಗಿ ಜುಲೈ 8ರ ಒಳಗೆ ಖುದ್ದು ಕೆಪಿಸಿಸಿ ಕಚೇರಿಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ಧವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿ ಸೋಲಲು ಕಾರಣರಾಗಿದ್ದೀರಿ ಎಂದು ಕೆಪಿಸಿಸಿ ಕಚೇರಿಗೆ ಲಿಖಿತ ದೂರು ಬಂದಿದೆ. ಈ ಬಗ್ಗೆ ವಿವರಣೆ ಪಡೆಯಲು ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಂಜನ್ ಗೌಡ ಹಾಗೂ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್ ಇವರಿಗೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಶಿಸ್ತು ಕಮಿಟಿಯ ಅಧ್ಯಕ್ಷ ಕೆ.ರಹಮಾನ್ ಖಾನ್ ನೋಟಿಸ್ ನೀಡಿದ್ದಾರೆ. ಪತ್ರ ತಲುಪಿದ 7 ದಿನದೊಳಗಾಗಿ ಅಂದರೆ ಜುಲೈ 8 ರಂದು ಬೆಂಗಳೂರು ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಗಂಗಾಧರ ಗೌಡ, ರಂಜನ್ ಗೌಡ, ಶೈಲೇಶ್ ಕುಮಾರ್ ಈ ಮೂವರು ಪಕ್ಷದಲ್ಲಿ ಇದ್ದುಕೊಂಡು ಪಕ್ಷದ ವಿರುದ್ಧವಾಗಿ ನಡೆದುಕೊಂಡಿರುವ ಬಗ್ಗೆ ಬೆಳ್ತಂಗಡಿಯಿಂದ ದೂರುಗಳು ಹೋಗಿದ್ದ ಹಿನ್ನಲೆಯಲ್ಲಿ ಇದೀಗ ಕೆ.ಪಿ.ಸಿಸಿ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ.
Karnataka Pradesh Congress disciplinary action committee has served notices to three Congress leaders of Beltangady taluk directing them to attend the internal inquiry of the party on the allegations that they did not openly campaign in favour of Congress's official candidate during the recent assembly elections and were also involved in anti-party activities.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm