ಬ್ರೇಕಿಂಗ್ ನ್ಯೂಸ್
03-11-20 02:19 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವ ಆಗುತ್ತದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್, ತಮ್ಮ ಹೇಳಿಕೆಗೆ ಬದ್ಧನಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ನನ್ನ ಹೇಳಿಕೆ ನೂರಕ್ಕೆ ನೂರು ಸತ್ಯ. ಎಲ್ಲರೂ ಬಾಯಿ ಮಾತಿನಲ್ಲಿ ಹೇಳುವುದನ್ನು ನಾನು ಭಾಷಣದಲ್ಲಿ ಹೇಳಿದ್ದೇನೆ. ಹಿಂದು ಸಮಾಜವನ್ನು ಎಚ್ಚರಿಸಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಬೇರೇನೂ ಉದ್ದೇಶವಿಲ್ಲ. ಉಳ್ಳಾಲ ಭಾಗದಲ್ಲಿ ಕಳೆದ 20 ವರ್ಷಗಳಿಂದ ಒಂದೇ ವರ್ಗದವರು ಶಾಸಕರಾಗಿ ಬರುತ್ತಿದ್ದಾರೆ. ತಾಕತ್ತಿದ್ದರೆ ಕಾಂಗ್ರೆಸಿನವರು ಹಿಂದು ವ್ಯಕ್ತಿಯನ್ನು ಅಲ್ಲಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿ. ಆಮೇಲೆ ನನ್ನ ಹೇಳಿಕೆ ಬಗ್ಗೆ ವಿಮರ್ಶೆ ಮಾಡುತ್ತೇನೆ ಎಂದು ಕಲ್ಲಡ್ಕ ಸವಾಲು ಹಾಕಿದ್ದಾರೆ.
ಪಾಕಿಸ್ತಾನ ಉದಯವಾಗುವುದಕ್ಕಿಂತ ಮೊದಲಿನ ಸ್ಥಿತಿ ಈಗ ಉಳ್ಳಾಲದಲ್ಲಿದೆ. ಕೇರಳದ ಮಲಪ್ಪುರಂ ಜಿಲ್ಲೆ ನಮ್ಮ ದೇಶದ ಒಳಗಿದ್ದರೂ ಅದು ಈಗ ನಮ್ಮ ಕೈಯಲ್ಲಿಲ್ಲ. ಇದೇ ರೀತಿ ಮುಂದಿನ 15 ವರ್ಷದಲ್ಲಿ ಉಳ್ಳಾಲದ ಸ್ಥಿತಿಯಾಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಖಡಕ್ಕಾಗಿಯೇ ಕಲ್ಲಡ್ಕ ಪ್ರಭಾಕರ ಭಟ್ ತನ್ನ ಮಾತಿನ ಬಗ್ಗೆ ಬದ್ಧತೆ ಪ್ರದರ್ಶಿಸಿದ್ದಾರೆ.
ಎರಡು ದಿನಗಳ ಹಿಂದೆ ತಲಪಾಡಿ ಬಳಿಯ ಕಿನ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಭಟ್, ಹಿಂದು ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ಪಾಕಿಸ್ತಾನ ಉಗಮದ ಬಗ್ಗೆ ಹೇಳಿದ್ದರು. ಅವರ ವರ್ಗ ಹೆಚ್ಚಾದಾಗ ಪಾಕ್ ಉದಯವಾಗಿತ್ತು. ಈಗ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದಂತಾಗುತ್ತದೆ ಎಂದು ಹೇಳಿದ್ದರು.
Stirring yet another controversty, RSS leader Kalladka Bhat said that the Muslim-dominated Ullal constituency has become 'like Pakistan'. If not Give rise to a Hindu leader as a MLA from ullal he said.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 11:14 am
HK News Staffer
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm