ಬ್ರೇಕಿಂಗ್ ನ್ಯೂಸ್
11-07-23 11:32 am Mangalore Correspondent ಕರಾವಳಿ
ಮಂಗಳೂರು, ಜುಲೈ 11: ಮಂಗಳೂರಿನಿಂದ ದುಬೈ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ತೊಂದರೆಯಿಂದ ವಿಮಾನ ನಿಲ್ದಾಣದಲ್ಲಿ ಬಾಕಿಯಾಗಿದ್ದು ಸಿಕ್ಕಿಬಿದ್ದ ಪ್ರಯಾಣಿಕರು ಅಧಿಕಾರಿಗಳ ಜೊತೆಗೆ ವಾಗ್ವಾದ ನಡೆಸಿದ್ದಾರೆ.
ನಿನ್ನೆ ರಾತ್ರಿ 11.15 ಕ್ಕೆ ಮಂಗಳೂರು ಏರ್ಪೋರ್ಟ್ ನಿಂದ ದುಬೈ ತೆರಳಬೇಕಿದ್ದ ವಿಮಾನ ಕೊನೆಕ್ಷಣದಲ್ಲಿ ತಾಂತ್ರಿಕ ತೊಂದರೆಗೀಡಾಗಿತ್ತು. ತಾಂತ್ರಿಕ ತೊಂದರೆ ಎದುರಾಗಿದ್ದರಿಂದ ಸರಿಪಡಿಸಲು ತಿರುವನಂತಪುರದ ಏರ್ ಇಂಡಿಯಾ ಬೇಸ್ ಗೆ ರಾತ್ರಿಯೇ ವಿಮಾನವನ್ನು ಕಳುಹಿಸಿ ಕೊಡಲಾಗಿತ್ತು. ಇದರಿಂದ ನಿನ್ನೆ ರಾತ್ರಿಯಿಂದ ಆ ವಿಮಾನದಲ್ಲಿ ದುಬೈ ತೆರಳಬೇಕಿದ್ದ 180ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.



ಏರ್ಪೋರ್ಟ್ ಲಾಂಜ್ ನಲ್ಲಿ ಉಳಿದುಕೊಂಡ ಪ್ರಯಾಣಿಕರು ಏರ್ ಇಂಡಿಯಾ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ತಾಂತ್ರಿಕ ತೊಂದರೆ ನಿವಾರಿಸಿ ವಿಮಾನ ಬರುತ್ತೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದರು. ಆದರೆ ವಿಮಾನ ಬೆಳಗ್ಗೆ ಹತ್ತು ಗಂಟೆ ಕಳೆದರೂ ಬರದೇ ಇದ್ದುದರಿಂದ ಮತ್ತು ಬದಲಿ ವಿಮಾನ ವ್ಯವಸ್ಥೆಯನ್ನೂ ಮಾಡದ ಬಗ್ಗೆ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಸಿಐಎಸ್ಎಫ್ ಭದ್ರತಾ ಸಿಬಂದಿ ಜೊತೆಗೂ ವಾಗ್ವಾದ ನಡೆಸಿದ್ದು ತಮ್ಮ ಟಿಕೆಟ್ ಹಣವನ್ನು ಮರಳಿಸುವಂತೆ ಜೋರು ಮಾಡಿದ್ದಾರೆ.
Passengers create ruckus #fight at #Mangaloreairport after #Dubai bound #AirIndia flight gets cancelled. Passengers fight with #CISF staffs after flight that was supposed to leave at 11:15 night cancelled due to technical issues. #BreakingNews pic.twitter.com/gljtoP2WGn
— Headline Karnataka (@hknewsonline) July 11, 2023
Passengers create ruckus fight at Mangalore airport after Dubai bound Air India flight gets cancelled. Passengers fight with CISF staffs after flight that was supposed to leave at 11:15 night cancelled due to technical issues. More than 180 passengers had to spend whole night at the airport.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm