ಬ್ರೇಕಿಂಗ್ ನ್ಯೂಸ್
18-07-23 05:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಬೈಕಂಪಾಡಿ - ಪಣಂಬೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಕಡೆ ಬೃಹತ್ ಹೊಂಡ ಬಿದ್ದಿದ್ದು ದ್ವಿಚಕ್ರ ಸವಾರರ ಪ್ರಾಣಕ್ಕೆ ಎರವಾಗುತ್ತಿದೆ. ವ್ಯಕ್ತಿಯೊಬ್ಬರು ಸ್ಕೂಟರ್ ಚಲಾಯಿಸುತ್ತಿದ್ದಾಗ ಪಣಂಬೂರಿನಲ್ಲಿ ಹೊಂಡ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು ಸಾವು ಕಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಣಂಬೂರಿನಲ್ಲಿ ಘಟನೆ ನಡೆದಿದ್ದು ಡಿಕ್ಕಿಯಾದ ಲಾರಿ ಸ್ಕೂಟರ್ ಸವಾರನನ್ನು ನೂರು ಮೀಟರ್ ದೂರಕ್ಕೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳ ತಿಳಿಸಿದ್ದಾರೆ. ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.


ಟೈಟಸ್ ಅವರು ಸ್ಕೂಟರ್ ನಲ್ಲಿ ಪಣಂಬೂರು ಕಡೆಗೆ ತೆರಳುತ್ತಿದ್ದಾಗ ನಡು ರಸ್ತೆಯಲ್ಲಿ ಹೊಂಡ ಇದ್ದ ಕಾರಣ ದಿಢೀರ್ ಬ್ರೇಕ್ ಹಾಕಿದ್ದು ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸರಕು ಲಾರಿ ಡಿಕ್ಕಿಯಾಗಿದೆ. ಅಲ್ಲದೆ, ಸ್ಕೂಟರ್ ಮತ್ತು ಜೊತೆಗಿದ್ದ ಸವಾರನನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಟೈಟಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Panambur Baikampady, 69 year old man dies to death by lorry while avoiding pothole. A tragic incident occurred on Tuesday, July 18, when a bike rider lost his life on the Panambur-Baikampady road due to a pothole. The deceased has been identified as Titus Serrao (69) from Kenjar.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm