ಬ್ರೇಕಿಂಗ್ ನ್ಯೂಸ್
18-07-23 05:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಬೈಕಂಪಾಡಿ - ಪಣಂಬೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಕಡೆ ಬೃಹತ್ ಹೊಂಡ ಬಿದ್ದಿದ್ದು ದ್ವಿಚಕ್ರ ಸವಾರರ ಪ್ರಾಣಕ್ಕೆ ಎರವಾಗುತ್ತಿದೆ. ವ್ಯಕ್ತಿಯೊಬ್ಬರು ಸ್ಕೂಟರ್ ಚಲಾಯಿಸುತ್ತಿದ್ದಾಗ ಪಣಂಬೂರಿನಲ್ಲಿ ಹೊಂಡ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು ಸಾವು ಕಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಣಂಬೂರಿನಲ್ಲಿ ಘಟನೆ ನಡೆದಿದ್ದು ಡಿಕ್ಕಿಯಾದ ಲಾರಿ ಸ್ಕೂಟರ್ ಸವಾರನನ್ನು ನೂರು ಮೀಟರ್ ದೂರಕ್ಕೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳ ತಿಳಿಸಿದ್ದಾರೆ. ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.


ಟೈಟಸ್ ಅವರು ಸ್ಕೂಟರ್ ನಲ್ಲಿ ಪಣಂಬೂರು ಕಡೆಗೆ ತೆರಳುತ್ತಿದ್ದಾಗ ನಡು ರಸ್ತೆಯಲ್ಲಿ ಹೊಂಡ ಇದ್ದ ಕಾರಣ ದಿಢೀರ್ ಬ್ರೇಕ್ ಹಾಕಿದ್ದು ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸರಕು ಲಾರಿ ಡಿಕ್ಕಿಯಾಗಿದೆ. ಅಲ್ಲದೆ, ಸ್ಕೂಟರ್ ಮತ್ತು ಜೊತೆಗಿದ್ದ ಸವಾರನನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಟೈಟಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Panambur Baikampady, 69 year old man dies to death by lorry while avoiding pothole. A tragic incident occurred on Tuesday, July 18, when a bike rider lost his life on the Panambur-Baikampady road due to a pothole. The deceased has been identified as Titus Serrao (69) from Kenjar.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am