ಬ್ರೇಕಿಂಗ್ ನ್ಯೂಸ್
04-11-20 12:30 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಕೊರೊನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ. ನಿಯಮ ಉಲ್ಲಂಘಿಸುವವರಿಗೆ ದಂಡವನ್ನೂ ವಿಧಿಸುತ್ತಿದೆ.
ಮಂಗಳೂರಿನಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಸ್ಕ್ ಧರಿಸದಿರುವ ಮಂದಿಗೆ ದಂಡ ವಿಧಿಸುತ್ತಿದ್ದಾರೆ. ಪ್ರತಿನಿತ್ಯ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಲ್ಲಿ ವರೆಗೆ 10,991 ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ.

ಈ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು 10,991 ಪ್ರಕರಣಗಳಿಂದ ಸುಮಾರು 12,07,627 ರೂಪಾಯಿಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ ಎಂದು ಹೇಳಿದೆ. ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ಕೋವಿಡ್ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಸಾರ್ವಜನಿಕ ಪ್ರದೇಶದಲ್ಲಿ ಪ್ರಯಾಣಿಸುವವರು, ವಾಹನಗಳಲ್ಲಿ ಸಂಚರಿಸುವವರು, ಕಚೇರಿಗಳಿಗೆ ತೆರಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದ್ದು ಇಲ್ಲದಿದ್ದರೆ ದಂಡ ತೆರಬೇಕಾಗುತ್ತದೆ.
Mangalore seems to be brazenly flouting the protocol of wearing masks and maintaining social distance in public, going by the fines worth over Rs 12 crore collected by authorities.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm