ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.

ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 08:29 pm
HK News Staffer
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm