ಬ್ರೇಕಿಂಗ್ ನ್ಯೂಸ್
04-11-20 02:52 pm Udupi Correspondent ಕರಾವಳಿ
ಉಡುಪಿ, ನ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಇಮೇಲ್ ಐಡಿ ಸೃಷ್ಟಿಸಿ ಮಣಿಪಾಲ ವಿಶ್ವವಿದ್ಯಾನಿಲಯದ ಕುಲಸಚಿವರಿಗೆ ಇ ಮೇಲ್ ಸಂದೇಶ ಕಳುಹಿಸಿ ವಂಚಿಸಲು ಯತ್ನಿಸಿದ ಪ್ರಕರಣ ನಡೆದಿದೆ.
ನ.1ರಂದು ಅಪರಿಚಿತ ವ್ಯಕ್ತಿ ‘ಸಿಎಂ ಕರ್ನಾಟಕ’ ಎಂಬ ನಕಲಿ ಮೇಲ್ ಐಡಿಯನ್ನು ಸೃಷ್ಟಿಸಿ, ಮುಖ್ಯಮಂತ್ರಿ ಕಚೇರಿಯಿಂದ ಇ- ಮೇಲ್ ಕಳುಹಿಸಿದ ರೀತಿ ಮೇಲ್ ಬಂದಿತ್ತು. ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜ್ಯುಕೇಶನ್(ಮಾಹೆ) ಕುಲಸಚಿವ ಡಾ.ನಾರಾಯಣ ಸಭಾಹಿತ್ ಅವರ ರಿಜಿಸ್ಟಾರ್ ವಿಭಾಗದ ಮೇಲ್ ಐಡಿಗೆ ಇಮೇಲ್ ಸಂದೇಶ ಕಳುಹಿಸಲಾಗಿತ್ತು ಎಂದು ಉಡುಪಿ ಸೈಬರ್ ಠಾಣೆಗೆ ದೂರು ನೀಡಲಾಗಿದೆ.

ಈ ಸಂದೇಶದಲ್ಲಿ ‘ಮಾಹೆಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸುವುದರ ವಿರುದ್ಧ ಇಲ್ಲಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ದೂರುಗಳು ಬಂದಿವೆ. ಕಾಲೇಜುಗಳನ್ನು ನವೆಂಬರ್/ಡಿಸೆಂಬರ್ನಲ್ಲಿ ಪುನಾರಂಭಿಸಲು ಪರಿಸ್ಥಿತಿ ಸೂಕ್ತವಾಗಿಲ್ಲ. 2021ರ ಜ.2ರ ವರೆಗೆ ತರಗತಿ ಆರಂಭಿಸಬಾರದು. ಒಂದು ವೇಳೆ ಜ.2ರಿಂದ ಪ್ರಾರಂಭಿಸಬೇಕಾದರೆ ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪಡೆಯಬೇಕು’ ಎಂಬುದಾಗಿ ಮೇಲ್ ಮಾಡಿ ಯಾಮಾರಿಸಿದ್ದಾನೆ.
ಮುಖ್ಯಮಂತ್ರಿ ಹೆಸರಲ್ಲಿ ಸುಳ್ಳು ಇ-ಮೇಲ್ ಐಡಿಯನ್ನು ಸೃಷ್ಟಿಸಿದ್ದಲ್ಲದೆ, ಇಮೇಲ್ ಸಂದೇಶವನ್ನು ಮುಖ್ಯಮಂತ್ರಿಯವರೇ ಕಳುಹಿಸಿರುವ ರೀತಿಯಲ್ಲಿ ಸಂಸ್ಥೆಗೆ ತಪ್ಪು ಮಾಹಿತಿಯನ್ನು ನೀಡಿ ವಂಚಿಸಿರುವುದಾಗಿ ಡಾ.ನಾರಾಯಣ ಸಭಾಹಿತ್ ನೀಡಿರುವ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
A complaint has been lodged by Manipal University in the cyber crime police station for sending fake email in the name of Karnataka CM Yediyurappa.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am