ಬ್ರೇಕಿಂಗ್ ನ್ಯೂಸ್
04-11-20 04:11 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದ ಶಕ್ತಿಕೇಂದ್ರ ಎಂದೇ ಹೆಸರಾಗಿರುವ ಮಂಗಳೂರು ನಗರ ಕೇಸರಿಯಿಂದ ಕಂಗೊಳಿಸಿದೆ.
ಮಂಗಳೂರು ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಂಟಿಂಗ್ಸ್ ಗಳು, ಬಿಜೆಪಿ ಬಾವುಟಗಳು ಹಾರಾಡ ತೊಡಗಿವೆ. ಪ್ರಮುಖ ವೃತ್ತಗಳಾದ ನವಭಾರತ್ ಸರ್ಕಲ್, ಪಿವಿಎಸ್, ಮಲ್ಲಿಕಟ್ಟೆ ವೃತ್ತಗಳಲ್ಲಿ ಬಿಜೆಪಿ ಪತಾಕೆಗಳು, ತೋರಣಗಳು ರಾರಾಜಿಸುತ್ತಿವೆ. ಅಲ್ಲದೆ, ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು ಸಂಜೆಯಾಗುತ್ತಲೇ ಝಗಮಗಿಸುತ್ತಿದೆ.

ಪಿವಿಎಸ್ ವೃತ್ತದ ಬಳಿಯಿಂದ ಕಾರ್ಯಕಾರಿಣಿ ಸಭೆ ನಡೆಯುವ ರಮಣ್ ಪೈ ಸಭಾಂಗಣದ ಬಳಿಯ ನವಭಾರತ ವೃತ್ತದ ವರೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿ.ಟಿ. ರವಿ, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರ ಕಟೌಟ್ ಗಳನ್ನು ಹಾಕಲಾಗಿದ್ದು, ಕೇಸರಿ ಕಾರ್ಯಕರ್ತರು ಮ್ತತು ನಾಯಕರು ಭಾರೀ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇಂದು ರಾತ್ರಿಯೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯದ ಆಯ್ದ ಸಚಿವರು, ಪ್ರಮುಖ ನಾಯಕರು ಮಂಗಳೂರಿಗೆ ಬರಲಿದ್ದಾರೆ.
State executive meeting of the BJP is slated to be organized in the city on November 5. The city has been extensively decorated for extending a warm welcome to the chief minister (CM) and other dignitaries who would be taking part in these events.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm