ಬ್ರೇಕಿಂಗ್ ನ್ಯೂಸ್
04-11-20 04:11 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದ ಶಕ್ತಿಕೇಂದ್ರ ಎಂದೇ ಹೆಸರಾಗಿರುವ ಮಂಗಳೂರು ನಗರ ಕೇಸರಿಯಿಂದ ಕಂಗೊಳಿಸಿದೆ.
ಮಂಗಳೂರು ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಂಟಿಂಗ್ಸ್ ಗಳು, ಬಿಜೆಪಿ ಬಾವುಟಗಳು ಹಾರಾಡ ತೊಡಗಿವೆ. ಪ್ರಮುಖ ವೃತ್ತಗಳಾದ ನವಭಾರತ್ ಸರ್ಕಲ್, ಪಿವಿಎಸ್, ಮಲ್ಲಿಕಟ್ಟೆ ವೃತ್ತಗಳಲ್ಲಿ ಬಿಜೆಪಿ ಪತಾಕೆಗಳು, ತೋರಣಗಳು ರಾರಾಜಿಸುತ್ತಿವೆ. ಅಲ್ಲದೆ, ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು ಸಂಜೆಯಾಗುತ್ತಲೇ ಝಗಮಗಿಸುತ್ತಿದೆ.

ಪಿವಿಎಸ್ ವೃತ್ತದ ಬಳಿಯಿಂದ ಕಾರ್ಯಕಾರಿಣಿ ಸಭೆ ನಡೆಯುವ ರಮಣ್ ಪೈ ಸಭಾಂಗಣದ ಬಳಿಯ ನವಭಾರತ ವೃತ್ತದ ವರೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿ.ಟಿ. ರವಿ, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರ ಕಟೌಟ್ ಗಳನ್ನು ಹಾಕಲಾಗಿದ್ದು, ಕೇಸರಿ ಕಾರ್ಯಕರ್ತರು ಮ್ತತು ನಾಯಕರು ಭಾರೀ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇಂದು ರಾತ್ರಿಯೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯದ ಆಯ್ದ ಸಚಿವರು, ಪ್ರಮುಖ ನಾಯಕರು ಮಂಗಳೂರಿಗೆ ಬರಲಿದ್ದಾರೆ.
State executive meeting of the BJP is slated to be organized in the city on November 5. The city has been extensively decorated for extending a warm welcome to the chief minister (CM) and other dignitaries who would be taking part in these events.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am