ಬ್ರೇಕಿಂಗ್ ನ್ಯೂಸ್
04-11-20 04:11 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 04: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುವ ಹಿನ್ನೆಲೆಯಲ್ಲಿ ಕೇಸರಿ ಪಾಳಯದ ಶಕ್ತಿಕೇಂದ್ರ ಎಂದೇ ಹೆಸರಾಗಿರುವ ಮಂಗಳೂರು ನಗರ ಕೇಸರಿಯಿಂದ ಕಂಗೊಳಿಸಿದೆ.
ಮಂಗಳೂರು ನಗರದ ಪ್ರಮುಖ ವೃತ್ತಗಳಲ್ಲಿ ಕೇಸರಿ ಬಂಟಿಂಗ್ಸ್ ಗಳು, ಬಿಜೆಪಿ ಬಾವುಟಗಳು ಹಾರಾಡ ತೊಡಗಿವೆ. ಪ್ರಮುಖ ವೃತ್ತಗಳಾದ ನವಭಾರತ್ ಸರ್ಕಲ್, ಪಿವಿಎಸ್, ಮಲ್ಲಿಕಟ್ಟೆ ವೃತ್ತಗಳಲ್ಲಿ ಬಿಜೆಪಿ ಪತಾಕೆಗಳು, ತೋರಣಗಳು ರಾರಾಜಿಸುತ್ತಿವೆ. ಅಲ್ಲದೆ, ಪಿವಿಎಸ್ ವೃತ್ತದ ಬಳಿಯಿರುವ ಬಿಜೆಪಿ ಜಿಲ್ಲಾ ಕಚೇರಿ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದ್ದು ಸಂಜೆಯಾಗುತ್ತಲೇ ಝಗಮಗಿಸುತ್ತಿದೆ.

ಪಿವಿಎಸ್ ವೃತ್ತದ ಬಳಿಯಿಂದ ಕಾರ್ಯಕಾರಿಣಿ ಸಭೆ ನಡೆಯುವ ರಮಣ್ ಪೈ ಸಭಾಂಗಣದ ಬಳಿಯ ನವಭಾರತ ವೃತ್ತದ ವರೆಗೆ ಪ್ರಧಾನಿ ಮೋದಿ, ಯಡಿಯೂರಪ್ಪ, ಸಿ.ಟಿ. ರವಿ, ನಳಿನ್ ಕುಮಾರ್ ಸೇರಿ ಬಿಜೆಪಿ ನಾಯಕರ ಕಟೌಟ್ ಗಳನ್ನು ಹಾಕಲಾಗಿದ್ದು, ಕೇಸರಿ ಕಾರ್ಯಕರ್ತರು ಮ್ತತು ನಾಯಕರು ಭಾರೀ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಇಂದು ರಾತ್ರಿಯೇ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯದ ಆಯ್ದ ಸಚಿವರು, ಪ್ರಮುಖ ನಾಯಕರು ಮಂಗಳೂರಿಗೆ ಬರಲಿದ್ದಾರೆ.
State executive meeting of the BJP is slated to be organized in the city on November 5. The city has been extensively decorated for extending a warm welcome to the chief minister (CM) and other dignitaries who would be taking part in these events.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm