ಬ್ರೇಕಿಂಗ್ ನ್ಯೂಸ್
24-07-23 01:57 pm Udupi Correspondent ಕರಾವಳಿ
ಕುಂದಾಪುರ, ಜುಲೈ 24: ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕನೋರ್ವ ಅಲ್ಲಿ ರೀಲ್ಸ್ ಮಾಡಲು ಹೋಗಿ ಜಾರಿ ನೀರಿಗೆ ಬಿದ್ದ ಘಟನೆ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ.
ನೀರಿಗೆ ಬಿದ್ದ ಯುವಕನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನಿವಾಸಿ 23 ವರ್ಷದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್, ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ರೀಲ್ಸ್ ಮಾಡಲೆಂದು ಫೋಟೋ ಶೂಟ್ ಮಾಡುತ್ತಿದ್ದ ವೇಳೆ ಜಾರಿ ಕೆಳಗೆ ಬಿದ್ದಿದ್ದಾನೆ. ವಿಡಿಯೋ ಮಾಡುತ್ತಿದ್ದಾಗಲೇ ಬಂಡೆ ಕಲ್ಲಿನಿಂದ ಜಾರಿ ಬಿದ್ದಿರುವುದು ಸ್ನೇಹಿತನ ಕ್ಯಾಮರಾದಲ್ಲಿ ದಾಖಲಾಗಿದೆ.
ಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರು ನಿನ್ನೆ ರಾತ್ರಿ ವರೆಗೆ ಹುಡುಕಿದರೂ ಇದುವರೆಗೆ ಪತ್ತೆಯಾಗಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
Udupi Kundapur youth slips at Arasinagundi Falls while shooting for reels. A youth, native of Shivamogga, who had arrived to watch Arasinagundi Falls at Kollur, fell into it accidentally and got washed away into Sauparnika river on Sunday. The video of the incident has gone viral on social media.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am