ಬ್ರೇಕಿಂಗ್ ನ್ಯೂಸ್
24-07-23 01:57 pm Udupi Correspondent ಕರಾವಳಿ
ಕುಂದಾಪುರ, ಜುಲೈ 24: ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕನೋರ್ವ ಅಲ್ಲಿ ರೀಲ್ಸ್ ಮಾಡಲು ಹೋಗಿ ಜಾರಿ ನೀರಿಗೆ ಬಿದ್ದ ಘಟನೆ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ.
ನೀರಿಗೆ ಬಿದ್ದ ಯುವಕನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನಿವಾಸಿ 23 ವರ್ಷದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್, ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ರೀಲ್ಸ್ ಮಾಡಲೆಂದು ಫೋಟೋ ಶೂಟ್ ಮಾಡುತ್ತಿದ್ದ ವೇಳೆ ಜಾರಿ ಕೆಳಗೆ ಬಿದ್ದಿದ್ದಾನೆ. ವಿಡಿಯೋ ಮಾಡುತ್ತಿದ್ದಾಗಲೇ ಬಂಡೆ ಕಲ್ಲಿನಿಂದ ಜಾರಿ ಬಿದ್ದಿರುವುದು ಸ್ನೇಹಿತನ ಕ್ಯಾಮರಾದಲ್ಲಿ ದಾಖಲಾಗಿದೆ.
ಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರು ನಿನ್ನೆ ರಾತ್ರಿ ವರೆಗೆ ಹುಡುಕಿದರೂ ಇದುವರೆಗೆ ಪತ್ತೆಯಾಗಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
Udupi Kundapur youth slips at Arasinagundi Falls while shooting for reels. A youth, native of Shivamogga, who had arrived to watch Arasinagundi Falls at Kollur, fell into it accidentally and got washed away into Sauparnika river on Sunday. The video of the incident has gone viral on social media.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm