ಬ್ರೇಕಿಂಗ್ ನ್ಯೂಸ್
24-07-23 01:57 pm Udupi Correspondent ಕರಾವಳಿ
ಕುಂದಾಪುರ, ಜುಲೈ 24: ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕನೋರ್ವ ಅಲ್ಲಿ ರೀಲ್ಸ್ ಮಾಡಲು ಹೋಗಿ ಜಾರಿ ನೀರಿಗೆ ಬಿದ್ದ ಘಟನೆ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ.
ನೀರಿಗೆ ಬಿದ್ದ ಯುವಕನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನಿವಾಸಿ 23 ವರ್ಷದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್, ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ರೀಲ್ಸ್ ಮಾಡಲೆಂದು ಫೋಟೋ ಶೂಟ್ ಮಾಡುತ್ತಿದ್ದ ವೇಳೆ ಜಾರಿ ಕೆಳಗೆ ಬಿದ್ದಿದ್ದಾನೆ. ವಿಡಿಯೋ ಮಾಡುತ್ತಿದ್ದಾಗಲೇ ಬಂಡೆ ಕಲ್ಲಿನಿಂದ ಜಾರಿ ಬಿದ್ದಿರುವುದು ಸ್ನೇಹಿತನ ಕ್ಯಾಮರಾದಲ್ಲಿ ದಾಖಲಾಗಿದೆ.
ಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರು ನಿನ್ನೆ ರಾತ್ರಿ ವರೆಗೆ ಹುಡುಕಿದರೂ ಇದುವರೆಗೆ ಪತ್ತೆಯಾಗಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
Udupi Kundapur youth slips at Arasinagundi Falls while shooting for reels. A youth, native of Shivamogga, who had arrived to watch Arasinagundi Falls at Kollur, fell into it accidentally and got washed away into Sauparnika river on Sunday. The video of the incident has gone viral on social media.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm