ಬ್ರೇಕಿಂಗ್ ನ್ಯೂಸ್
04-11-20 04:48 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರಿನಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸುತ್ತಿರುವ ಬಿಜೆಪಿ ಮುಖಂಡರು, ಮಂತ್ರಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ - ಶಿರಾಟ್ ಘಾಟ್ ದಾರಿಯಾಗಿ ಆಗಮಿಸುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮನವಿ ಮಾಡಿದ್ದಾರೆ.
ಸಕಲೇಶಪುರ ಭಾಗದಲ್ಲಿ ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಮಿಥುನ್ ರೈ, ನ.5ರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುವ ಬಿಜೆಪಿ ನಾಯಕರು, ಸಕಲೇಶಪುರ - ಶಿರಾಡಿ ಘಾಟ್ ಮುಖಾಂತರ ಆಗಮಿಸಿ. ಅಲ್ಲದೆ, ಈ ರಸ್ತೆಯ ಬಗ್ಗೆ ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ. ಆ ಮೂಲಕ ಮಂಗಳೂರಿನಲ್ಲಿ ಟ್ರೆಂಡ್ ಆಗಿರುವ ‘ರೋಡ್ ಚಾಲೆಂಜ್ " ಹ್ಯಾಶ್ಟ್ಯಾಗ್ನಲ್ಲಿ ಭಾಗಿಯಾಗಿರಿ ಎಂದು ಹೇಳಿ ರಾಜ್ಯ ಬಿಜೆಪಿ ಸರಕಾರದ ನಾಯಕರನ್ನು ಅಣಕಿಸಿದ್ದಾರೆ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ, ಗುಂಡ್ಯ, ಸಕಲೇಶಪುರ ಭಾಗದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ‘ರೋಡ್ ಚಾಲೆಂಜ್’ ಎಂಬ ಹ್ಯಾಶ್ಟ್ಯಾಗ್ನಲ್ಲಿ ಟೀಕೆಗೆ ಗುರಿಯಾಗಿದೆ. ಹೆದ್ದಾರಿ ಸರಿಮಾಡದ ರಾಜ್ಯ ಸರಕಾರದ ನಾಯಕರಿಗೆ ಟ್ಯಾಗ್ ಮಾಡುವ ಕೆಲಸಗಳೂ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮಿಥುನ್ ರೈ ಈ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರನ್ನು ಅಣಕಿಸಿದ್ದಾರೆ.
I request all the leaders & State Exec. committee members of the @BJP4Karnataka who are traveling to Dakshina Kannada district to attend the State Committee meeting, to travel by the National Highway via Sakleshpur by Shiradi Ghat , make videos & share it on the Social Media....
— Mithun Rai (@TheMithunRai) November 4, 2020
Youth Congress leader Mithun Rai has appealed BJP ministers coming to Mangalore for a special executive meeting to come via Shiradhi Ghat to see the wonderful roads.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am