ಬ್ರೇಕಿಂಗ್ ನ್ಯೂಸ್
25-07-23 08:33 pm Mangalore Correspondent ಕರಾವಳಿ
ಮಂಗಳೂರು, ಜುಲೈ 25: ರಾಜ್ಯ ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ಜುಲೈ 25ರಿಂದ 26ರ ವರೆಗೆ ರೆಡ್ ಅಲರ್ಟ್ ನೀಡಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 26ರಂದು ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಸಾರಲಾಗಿದೆ. ಉಳಿದಂತೆ, ಪದವಿ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ದಕ್ಷಿಣ ಕನ್ನಡಕ್ಕೆ ಹೋಲಿಸಿದಲ್ಲಿ ಉಡುಪಿಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಎರಡನೇ ದಿನವೂ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಎಲ್ಲ ನದಿಗಳೂ ತುಂಬಿ ಹರಿಯುತ್ತಿವೆ. ಹಲವು ಕಡೆಗಳಲ್ಲಿ ನೆರೆ ಬಂದಿದ್ದು, ನದಿ ದಡದ ನಿವಾಸಿಗಳಿಗೆ ತೊಂದರೆ ಉಂಟಾಗಿದೆ. ಜುಲೈ 25ರ ಮಂಗಳವಾರವೂ ರೆಟ್ ಅಲರ್ಟ್ ನೀಡಲಾಗಿದ್ದರೂ, ದೊಡ್ಡ ಮಟ್ಟದಲ್ಲಿ ಕರಾವಳಿ ಭಾಗದಲ್ಲಿ ಮಳೆ ಆಗಿಲ್ಲ. ಆದರೆ ರಾಜ್ಯ ಹವಾಮಾನ ಇಲಾಖೆ ಮತ್ತೊಂದು ದಿನಕ್ಕೆ ರೆಡ್ ಅಲರ್ಟ್ ವಿಸ್ತರಿಸಿದ್ದು, ದಿನವೊಂದರಲ್ಲಿ 200 ಮಿಮೀಗೂ ಹೆಚ್ಚು ಮಳೆ ಸುರಿಯುವ ಮುನ್ಸೂಚನೆ ನೀಡಿದೆ.
ಸೋಮವಾರ ಕುಕ್ಕೆ ಸುಬ್ರಹ್ಮಣ್ಯದ ಬಳಿ ರಸ್ತೆಗೆ ನೀರು ನುಗ್ಗಿ ಮುಳುಗಡೆಯಾಗಿದ್ದರಿಂದ ಪಂಜ ಭಾಗದಿಂದ ಪದವಿ ಪರೀಕ್ಷೆಗೆ ಬರುತ್ತಿದ್ದ ವಿದ್ಯಾರ್ಥಿಗಳು ನೀರಿಗಿಳಿದು ನಡೆದುಕೊಂಡೇ ಬಂದಿದ್ದರು. ಇದರಿಂದಾಗಿ ಮಂಗಳವಾರ ಪದವಿ ಕಾಲೇಜಿಗೂ ರಜೆ ನೀಡಲಾಗಿತ್ತು.
Mangalore Heavy Rains, School and colleges declared second day on July 26th both in Udupi and Mangalore. Holidays declared for schools and PU Colleges only. Degree Colleges have no holiday.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:07 pm
Mangalore Correspondent
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am