ಬ್ರೇಕಿಂಗ್ ನ್ಯೂಸ್
27-07-23 02:06 pm Udupi Correspondent ಕರಾವಳಿ
ಬೆಂಗಳೂರು, ಜುಲೈ 27: ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣವನ್ನು ಮಕ್ಕಳಾಟವೆಂದು ನಾನು ಹೇಳಿಲ್ಲ. ಬಿಜೆಪಿಯವರು ಇದನ್ನು ಅನಗತ್ಯವಾಗಿ ರಾಜಕೀಯಗೊಳಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಗ್ಗೆ ಯುವಮೋರ್ಚಾ ಕಾರ್ಯಕರ್ತರು ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದ್ದಾರೆ.
ಘಟನೆ ಬಗ್ಗೆ ಗೃಹ ಸಚಿವರು ಲಘುವಾಗಿ ಮಾತನಾಡಿದ್ದಾರೆ, ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ತಡೆದಿದ್ದಾರೆ.
ಮನೆಯಿಂದ ಹೊರಬಂದು ಸುದ್ದಿ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ ಗೃಹ ಸಚಿವರು, ಸ್ನೇಹಿತರ ಮಧ್ಯೆ ಇಂತಹ ಘಟನೆಗಳು ನಡೆಯುತ್ತೆ, ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತೆ ಎಂದು ಹೇಳಿದ್ದೇನೆ, ಅಂತಹ ಘಟನೆ ಕುರಿತು ಕಾಲೇಜಿನ ಪ್ರಿನ್ಸಿಪಾಲ್ಗೆ ಬಿಡಬೇಕು. ಅದಕ್ಕೆ ಅವರನ್ನ ಸಸ್ಪೆಂಡ್ ಮಾಡೋದು ಅಥವಾ ಇನ್ನು ಹೆಚ್ಚಿನ ಕ್ರಮ ಬೇಕು ಅಂದರೆ ತೆಗೆದುಕೊಳ್ಳುತ್ತಾರೆ, ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶ ಮಾಡಬಾರದು ಎಂಬ ಉದ್ದೇಶದಲ್ಲಿ ಹೇಳಿದ್ದೇನೆ ಎಂದರು.
ಘಟನೆ ಕುರಿತು ಈಗಾಗಲೇ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ. ತನಿಖೆ ಆಗುತ್ತದೆ. ಏನು ಘಟನೆ ಆಗಿದೆ ಅದರ ಸತ್ಯಾಸತ್ಯತೆ ಹೊರಬರುತ್ತದೆ ಎಂದಿದ್ದಾರೆ.
Karnataka Home Minister G Parameshwar calls toilet camera video shooting in Udupi minor issue between friends, says BJP politicising it. On Wednesday, 26th July 2023, Karnataka’s Home Minister G Parameshwar said that the shameful case from a college in Udupi where videos of Hindu girl students were shot in a restroom by Muslim girl students is a ‘small incident’. He said that the Bharatiya Janata Party (BJP) is politicising this issue.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm