ಬ್ರೇಕಿಂಗ್ ನ್ಯೂಸ್
04-11-20 08:35 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 4: ಮಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಯಡಿಯೂರಪ್ಪ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಿ.ಎಸ್ ಯಡಿಯೂರಪ್ಪ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಬಿಜೆಪಿ ಪ್ರಮುಖರು ಬರಮಾಡಿಕೊಂಡರು.
ಈ ವೇಳೆ, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ , ಸಿಎಂ ಬದಲಾವಣೆ ಕುರಿತ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಗರಂ ಆಗಿ ಮಾತನಾಡಿದ್ರು. ಸಿದ್ದರಾಮಯ್ಯನವರ ಹೇಳಿಕೆಗೆ ನಾನು ರಿಯಾಕ್ಷನ್ ನೀಡುತ್ತಿರಲಿಲ್ಲ. ಮಾಧ್ಯಮದವರು ಪ್ರಶ್ನಿಸಿದ್ದಕ್ಕಾಗಿ ಪ್ರತಿಕ್ರಿಯಿಸುತ್ತಿದ್ದೇನೆ. ಸಿದ್ದರಾಮಯ್ಯ ಇನ್ನಾದ್ರೂ ಬೇಜವಾಬ್ದಾರಿ ಹೇಳಿಕೆ ನಿಲ್ಲಿಸಬೇಕು. ದಿಲ್ಲಿಯಿಂದ ನನಗೆ ಸುದ್ದಿ ಬಂದಿದೆ ಅಂತ ಸುಳ್ಳು ಹೇಳುವುದನ್ನ ಸಿದ್ದರಾಮಯ್ಯ ಮೊದಲು ನಿಲ್ಲಿಸಬೇಕು ಎಂದು ಹೇಳಿದರು.


ನಾನು ಕೂಡ ಇದೇ ರೀತಿ ಹೇಳಿಕೆ ಮಾತನಾಡಬೇಕಾಗುತ್ತೆ. ನನಗೂ ದೆಹಲಿಯಿಂದ ಮಾಹಿತಿ ಬಂದಿದೆ ಅಂತ. ವಿಪಕ್ಷ ನಾಯಕ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾಯಿಸುತ್ತಾರೆ ಅಂತ. ಇನ್ನಾದ್ರೂ ಜವಾಬ್ದಾರಿಯುತವಾಗಿ ಮಾತಾಡುವಂತೆ ಸಿದ್ದರಾಮಯ್ಯರಲ್ಲಿ ವಿನಂತಿ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದೆ. ಚುನಾವಣೆಯಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ದಯನೀಯ ಸೋಲು ಅನುಭವಿಸಲಿದೆ. ಬೈ ಎಲೆಕ್ಷನ್, ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸೋಲನುಭವಿಸುತ್ತಾರೆ. ಎರಡೂ ಕಡೆಯಲ್ಲೂ ಬಿಜೆಪಿ ಗೆದ್ದೇ ಗೆಲ್ಲುತ್ತೆ. ಬಿಜೆಪಿ ಗೆದ್ಮೇಲೆ ಯಾರು ರಾಜೀನಾಮೆ ಕೊಡ್ಬೇಕಾಗುತ್ತೆ ಹೇಳಿ..? ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಾದರೆ, ಆವಾಗ ಕ್ರಮ ಆಗೋದು ಸಿದ್ದರಾಮಯ್ಯ ಮೇಲೋ ಅಥವಾ ಬೇರೆ ಯಾರಾದ್ರ ಮೇಲೋ ಎಂದು ಪ್ರಶ್ನೆ ಮಾಡಿದ್ರು.
Chief minister B S Yediyurappa arrived at Mangaluru International Airport on Wednesday, November 4. The CM reached on Wednesday evening to take part in the special executive meeting.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm