ಬ್ರೇಕಿಂಗ್ ನ್ಯೂಸ್
29-07-23 12:36 pm Mangalore Correspondent ಕರಾವಳಿ
ಉಳ್ಳಾಲ, ಜು.29: ಅಪರಿಮಿತ ವೇಗದಿಂದ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚತುಷ್ಪಥ ರಸ್ತೆಯ ಡಿವೈಡರ್ನಿಂದ ನೆಗೆದಿದ್ದು ಸ್ಕೂಟರ್ ಸವಾರನೋರ್ವ ಕೂದಲೆಲೆಯ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ರಾ.ಹೆ.66 ರ ತೊಕ್ಕೊಟ್ಟಿನ ಕಾಪಿಕಾಡಿನಲ್ಲಿ ನಡೆದಿದೆ.
ಅಪರಿಮಿತ ವೇಗದಲ್ಲಿ ತೊಕ್ಕೊಟ್ಟಿನಿಂದ ತಲಪಾಡಿಯ ಕಡೆ ಧಾವಿಸುತ್ತಿದ್ದ ಕಾರು ರಾ.ಹೆ.66 ರ ಓವರ್ ಬ್ರಿಡ್ಜ್-ಕಾಪಿಕಾಡು ನಡುವಿನ ಡಿವೈಡರ್ ನಿಂದ ಇನ್ನೊಂದು ಬದಿಯ ರಸ್ತೆಗೆ ನೆಗೆದಿದೆ. ಈ ವೇಳೆ ಕೊಲ್ಯದಿಂದ ತೊಕ್ಕೊಟ್ಟು ಕಡೆ ಸಾಗುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದಿದ್ದು ಚಾಲಕ ಪವಾಡಸದೃಶವಾಗಿ ಸಣ್ಣ,ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.


ಡಿವೈಡರ್ ನೆಗೆದು ಬಲ ಭಾಗದ ರಸ್ತೆಯ ಬದಿಯ ಮೋರಿಯಲ್ಲಿ ಕಾರು ನಿಂತಿದ್ದು ಕಾರಿನ ಚಾಲಕ ಮತ್ತು ಸಹಸವಾರ ಸ್ಥಳದಲ್ಲಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಮುಂದೆಯೇ ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ವೇಳೆ ಕಾಪಿಕಾಡು ಹೆದ್ದಾರಿಯಲ್ಲಿ ವಾಹನ ದಟ್ಟನೆ ಹೆಚ್ಚಿರುತ್ತದೆ, ಅದೃಷ್ಟವಶಾತ್ ಅಪಘಾತದಿಂದ ಯಾವುದೇ ದುರ್ಘಟನೆ ನಡೆದಿಲ್ಲ. ಕಾರಿನಲ್ಲಿದ್ದವರು ಅಮಲು ಪದಾರ್ಥ ಸೇವಿಸಿದ್ದರೆಂದು ಘಟನಾ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಜನರು ಪೊಲೀಸರಲ್ಲಿ ದೂರಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Thokottu Kapikad accident, two Wheeler escapes death in an inch after creta car rams scooter
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am