ಬ್ರೇಕಿಂಗ್ ನ್ಯೂಸ್
29-07-23 12:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವೃದ್ಧ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್ಪ್ರೆಸ್ ರೈಲು ಹೊರಡುತ್ತಿದ್ದಾಗ ಶಂಕರ್ ಬಾಬು(70) ಎಂಬ ವ್ಯಕ್ತಿ ರೈಲಿನ ಎಸ್-6 ಕೋಚ್ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೆ ಹ್ಯಾಂಡಲ್ನಲ್ಲಿ ನೇತಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಆರ್ಪಿಎಫ್ ಸಿಬ್ಬಂದಿ ಪ್ರಕಾಶ್ ಅವರು ಶಂಕರ್ ಬಾಬು ಅವರನ್ನು ಎಳೆದು ರಕ್ಷಿಸಿದ್ದಾರೆ. ಪ್ರಕಾಶ್ ಗಮನಿಸದಿದ್ದರೆ ಶಂಕರ್ ಅವರು ಹಳಿ ಮತ್ತು ರೈಲಿನ ನಡುವೆ ಸಿಲುಕಿ ಅಪಾಯಕ್ಕೀಡಾಗುವ ಸಾಧ್ಯತೆ ಇತ್ತು.

ಕೇರಳದ ಕಣ್ಣೂರು ಜಿಲ್ಲೆಯ ವಯಲ್ವೀಡು ನಿವಾಸಿ ಶಂಕರ್ ಬಾಬು ಅವರ ಬಲಗಾಲಿನ ಬೆರಳಿಗೆ ಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪೊಲೀಸ್ ಸಿಬಂದಿಯ ಸಮಯ ಪ್ರಜ್ಞೆ ಶ್ಲಾಘನೆಗೆ ಪಾತ್ರವಾಗಿದೆ.
Mangalore Police Constable rescues man falling from train at Central railway station, big accident averted. The video of this has gone viral on social media.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm