ಬ್ರೇಕಿಂಗ್ ನ್ಯೂಸ್
29-07-23 12:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 29: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ರೈಲಿನಡಿಗೆ ಬೀಳುತ್ತಿದ್ದ ವೃದ್ಧ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದ ಘಟನೆ ನಡೆದಿದೆ.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್ಪ್ರೆಸ್ ರೈಲು ಹೊರಡುತ್ತಿದ್ದಾಗ ಶಂಕರ್ ಬಾಬು(70) ಎಂಬ ವ್ಯಕ್ತಿ ರೈಲಿನ ಎಸ್-6 ಕೋಚ್ಗೆ ಹತ್ತಲು ಪ್ರಯತ್ನಿಸಿ ಸಾಧ್ಯವಾಗದೆ ಹ್ಯಾಂಡಲ್ನಲ್ಲಿ ನೇತಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಆರ್ಪಿಎಫ್ ಸಿಬ್ಬಂದಿ ಪ್ರಕಾಶ್ ಅವರು ಶಂಕರ್ ಬಾಬು ಅವರನ್ನು ಎಳೆದು ರಕ್ಷಿಸಿದ್ದಾರೆ. ಪ್ರಕಾಶ್ ಗಮನಿಸದಿದ್ದರೆ ಶಂಕರ್ ಅವರು ಹಳಿ ಮತ್ತು ರೈಲಿನ ನಡುವೆ ಸಿಲುಕಿ ಅಪಾಯಕ್ಕೀಡಾಗುವ ಸಾಧ್ಯತೆ ಇತ್ತು.

ಕೇರಳದ ಕಣ್ಣೂರು ಜಿಲ್ಲೆಯ ವಯಲ್ವೀಡು ನಿವಾಸಿ ಶಂಕರ್ ಬಾಬು ಅವರ ಬಲಗಾಲಿನ ಬೆರಳಿಗೆ ಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಪೊಲೀಸ್ ಸಿಬಂದಿಯ ಸಮಯ ಪ್ರಜ್ಞೆ ಶ್ಲಾಘನೆಗೆ ಪಾತ್ರವಾಗಿದೆ.
Mangalore Police Constable rescues man falling from train at Central railway station, big accident averted. The video of this has gone viral on social media.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am