ಬ್ರೇಕಿಂಗ್ ನ್ಯೂಸ್
29-07-23 03:45 pm Udupi Correspondent ಕರಾವಳಿ
ಉಡುಪಿ, ಜುಲೈ 29: ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದ ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು.
ಬಿಜೆಪಿಯ ಪ್ರತಿಭಟನೆಯ ಬೆನ್ನಲ್ಲೇ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಛಿಂದ್ರ, ತನಿಖಾಧಿಕಾರಿ ಮಂಜುನಾಥ್ ಗೌಡ ಅವರನ್ನು ಬದಲಿಸಿ ಕುಂದಾಪುರದ ಡಿವೈಎಸ್ ಬೆಳ್ಳಿಯಪ್ಪ ಎಂಬುವರಿಂದ ತನಿಖೆಯನ್ನು ನಡೆಸಲು ನಿರ್ಧರಿಸಲಾಗಿದ್ದು, ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಈ ಪ್ರಕರಣದ ಆರೋಪಿಗಳಾದ ಮೂವರು ವಿದ್ಯಾರ್ಥಿನಿಯರನ್ನು ಜು. 29ರಂದು ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆಯ ವೇಳೆ ವಿದ್ಯಾರ್ಥಿನಿಯರು ಏನು ಹೇಳಿದರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಈ ಪ್ರಕರಣದಲ್ಲಿ ವಿದ್ಯಾರ್ಥಿನಿಯರು ಈಗಾಗಲೇ ಜಾಮೀನು ಪಡೆದಿದ್ದಾರೆ.
ಪ್ರಿಯಾಂಕ್ ಖರ್ಗೆ ಕಿಡಿ :
ಉಡುಪಿ ವಿದ್ಯಾರ್ಥಿನಿಯರ ವಿಡಿಯೊ ಚಿತ್ರೀಕರಣ ಪ್ರಕರಣದಲ್ಲಿ ಬಿಜೆಪಿ ತನ್ನ ರಾಜಕೀಯ ಮುಂದುವರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ನಟಿ ಖುಷ್ಬೂ ಸುಂದರ್ ಅವರೇ ಖುದ್ದಾಗಿ, ಈ ಪ್ರಕರಣದಲ್ಲಿ ಯಾವುದೇ ವಿಡಿಯೋ ಚಿತ್ರೀಕರಣವಾಗಿಲ್ಲ. ವಿಡಿಯೋ ಚಿತ್ರೀಕರಣದ ಸಾಕ್ಷಿಗಳೇ ಸಿಕ್ಕಿಲ್ಲದಿದ್ದಾಗ ಕೇಸ್ ದಾಖಲಿಸಲು ಸಾಧ್ಯವಾಗುವುದೇ ಇಲ್ಲ ಎಂದು ಹೇಳಿದ್ದಾರೆ.
ಶೋಭಾ ಕರಂದ್ಲಾಜೆ ಆರೋಪ:
ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಈ ಹಿಂದೆಯೂ ಉಡುಪಿಯ ಆ ವೈದ್ಯಕೀಯ ಕಾಲೇಜಿನಲ್ಲಿ ಇಂಥ ಘಟನೆಗಳು ನಡೆದಿರುವುದಾಗಿ ಹೇಳಲಾಗಿದೆ. ಆ ಕಾಲೇಜಿನ ಹಿಂಬಾಗದ ಕಾಂಪೌಂಡ್ ನ ಬಳಿ ಮೂವರು ಹುಡುಗರು ಬರುತ್ತಿದ್ದರಂತೆ. ಅವರು ಯಾರು ಎಂಬಿತ್ಯಾದಿ ವಿಚಾರಗಳನ್ನು ತನಿಖೆಯಲ್ಲಿ ಪತ್ತೆ ಹಚ್ಚಬೇಕಿದೆ ಎಂದು ಆಗ್ರಹಿಸಿದ್ದಾರೆ.
Udupi college Video case, Investigation police officer changed aftet BJP protest, DYSP Belliappa New officer by SP.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm