ಬ್ರೇಕಿಂಗ್ ನ್ಯೂಸ್
30-07-23 11:00 pm Udupi Correspondent ಕರಾವಳಿ
ಉಡುಪಿ, ಜುಲೈ 30: ಕಾಡಿನಿಂದ ನುಗ್ಗಿ ಬಂದ ಕಾಡು ಕೋಣವೊಂದು ಮನೆಯ ಜಗುಲಿಗೆ ಹತ್ತಿದ ಘಟನೆ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ನಡೆದಿದೆ.
ಶನಿವಾರ ನಸುಕಿನಲ್ಲಿ ಪಿಲಾರಿನ ರವಿ ಕುಲಾಲ್ ಎಂಬವರ ಮನೆಯ ಆವರಣಕ್ಕೆ ಕಾಡು ಕೋಣ ಬಂದಿದ್ದು ವೆರಾಂಡ ಹತ್ತಿ ಹೋಗಿರುವುದು, ಮನೆಯ ಸುತ್ತ ನಡೆದಾಡಿರುವುದು, ಬಾವಿಯ ಬಳಿಗೆ ಹೋಗಿರುವುದು ಕಂಡುಬಂದಿದೆ. ಶಿರ್ವ ಸಮೀಪದ ಪಿಲಾರು ಕಾನ ರಕ್ಷಿತಾರಣ್ಯ ಸುತ್ತ ತಂತಿಯ ಬೇಲಿ ಇದ್ದರೂ, ಕೆಲವೊಮ್ಮೆ ಕಾಡು ಕೋಣಗಳ ಹಿಂಡು ನಾಡಿಗೆ ಬಂದು ಕೃಷಿಯನ್ನು ಹಾಳು ಮಾಡುವುದು ನಡೆಯುತ್ತದೆ.
ಏಳೆಂಟು ಕಾಡು ಕೋಣಗಳ ಹಿಂಡು ರಕ್ಷಿತಾರಣ್ಯ ಆಸುಪಾಸಿನ ಗ್ರಾಮಗಳಾದ ಪಿಲಾರು, ಮಜಲಬೆಟ್ಟು, ಸೂಡ, ಮಿತ್ತಬೆಟ್ಟು, ಕುದ್ರುಪಾದೆ, ಗುಂಡುಪಾದೆ ಪ್ರದೇಶದಲ್ಲಿ ದಾಳಿ ಇಡುತ್ತಿದ್ದು ಕೃಷಿ ನಾಶ ಮಾಡುತ್ತಿದೆ. ಈ ಭಾಗದಲ್ಲಿ ಬೆಳೆಯುವ ತರಕಾರಿ, ಅಡಿಕೆ, ಬಾಳೆ ಇನ್ನಿತರ ಕೃಷಿ ತೋಟಗಳನ್ನು ಹಾಳು ಮಾಡುತ್ತದೆ ಎಂದು ಸ್ಥಳೀಯರು ದೂರಿದ್ದಾರೆ. ಕೃಷಿಗೆ ದಾಳಿ ಮಾಡುವ ಕಾಡು ಕೋಣಗಳು ಈ ಭಾಗದ ಸ್ಥಳೀಯರಿಗೆ ಆತಂಕ ಹುಟ್ಟಿಸಿದೆ.
A wild bison was spotted on the verandah of the house belonging to Ravi Kulal at Pergottu of Pilaru Kunjigudde near Shirva on Saturday early in the morning.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am