ಬ್ರೇಕಿಂಗ್ ನ್ಯೂಸ್
31-07-23 01:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹಮಂತ್ರಿ ಅಮಿತ್ ಷಾ ಅವರ ಪುತ್ರ ಜಯ್ ಷಾ ಭಾನುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಇವರೊಂದಿಗೆ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.
ದೇವಳದ ಒಳಗೆ ಮೊದಲು ಸಂಕಲ್ಪ ನೆರವೇರಿಸಿದ ಜಯ್ ಶಾ ಕುಟುಂಬ ಬಳಿಕ ಆಶ್ಲೇಷ ಬಲಿ ಸೇವೆ ನೆರವೇರಿಸಿ, ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಜಯ್ ಷಾ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.

ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪೂಜೆ ಸಲ್ಲಿಸಿ, ಪ್ರಸಾದ ಭೋಜನ ಸ್ವೀಕರಿಸಿದರು. ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ತಂದೆ, ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಹೆಸರಿನಲ್ಲಿ ದೇಣಿಗೆ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದ್ಲಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಜತೆಗಿದ್ದರು.
BCCI secretary Amit Shah son Jay Shah visits Kukke Subrahmanya temple in Mangalore. Board of Control for Cricket in India (BCCI) Secretary Jay Shah, along with his wife Rishitha Shah and other family members, visited Kukke Subrahmanya Temple and performed 'Ashlesha Bali' puja in Subrahmanya on Sunday.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm