ಬ್ರೇಕಿಂಗ್ ನ್ಯೂಸ್
31-07-23 03:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 31: ಮೆಡಿಕಲ್ ಕಾಲೇಜನ ವಿದ್ಯಾರ್ಥಿಯೊಬ್ಬ ಅಪಾರ್ಟ್ಮೆಂಟಿನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ನಗರದ ಶಿವಭಾಗ್ ನಲ್ಲಿ ನಡೆದಿದೆ.
ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್ನಲ್ಲಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್ ಶೆಟ್ಟಿ (21) ಮೃತಪಟ್ಟವರು. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ಸಮಯ್ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್ ತೆಗೆದುಕೊಂಡು ಬರಲು ಸಮಯ್ ಬಾತ್ರೂಂಗೆ ಹೋಗಿದ್ದು ತಾಯಿ ನೆಲ ಮಹಡಿಗೆ ತಲುಪಿದ್ದರು. ಹೀಗಾಗಿ ಮರಳಿ ಫ್ಲ್ಯಾಟ್ನ ಬಾಲ್ಕನಿಗೆ ತೆರಳಿದ್ದ ಸಮಯ್ ಅಲ್ಲಿಂದ ತಾಯಿಯನ್ನು ಕರೆದಿದ್ದ. ತಾಯಿಗೆ ಕರೆದಿದ್ದು ಕೇಳಿಲ್ಲ ಅಂತ ಬಗ್ಗಿದ್ದ ಎನ್ನಲಾಗುತ್ತಿದ್ದು ಈ ವೇಳೆ ಮಳೆ ನೀರಿನಿಂದಾಗಿ ಜಾರಿ ಮೂರು ಫೀಟ್ ಎತ್ತರದ ತಡೆಗೋಡೆ ದಾಟಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.
ಸಮಯ್ ತಂದೆ ಸಿವಿಲ್ ಎಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ದಂಪತಿಯ ಇಬ್ಬರು ಗಂಡು ಮಕ್ಕಳಲ್ಲಿ ಸಮಯ್ ಹಿರಿಯವನು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old Medical student accidently falls from 5th floor of appartment building at Shivabagh in Mangalore. The deceased has been identified as Samay Shetty.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm