ಬ್ರೇಕಿಂಗ್ ನ್ಯೂಸ್
01-08-23 12:29 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಉಡುಪಿ ವಿಡಿಯೋ ಘಟನೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊಲೀಸರು ಸುಮೊಟೊ ಆಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಮಾಡಲಾಗುತ್ತಿದೆ. ತನಿಖೆ ಆಗಿ ವರದಿ ಬರಲಿ, ಕ್ರಮ ತಗೋತೀವಿ ಎಂದಿದ್ದಾರೆ.
ಮುಖ್ಯಮಂತ್ರಿ ಆದಬಳಿಕ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಸಿದ್ದರಾಮಯ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಉಡುಪಿ ಘಟನೆ ಬಗ್ಗೆ ಕೇಂದ್ರ ಮಹಿಳಾ ಆಯೋಗದವರು ಬಂದು ವರದಿ ಪಡೆದಿದ್ದಾರೆ. ಕಾಲೇಜಿನಲ್ಲಿ ಯಾವುದೇ ಹಿಡನ್ ಕ್ಯಾಮರಾ ಇರಲಿಲ್ಲ ಎಂದಿದ್ದಾರೆ.
ಎಸ್ಐಟಿ ರಚಿಸಿ ತನಿಖೆ ಮಾಡ್ತೀರಾ ಎಂಬ ಪ್ರಶ್ನೆಗೆ, ಡಿವೈಎಸ್ಪಿ ದರ್ಜೆಯ ಅಧಿಕಾರಿ ತನಿಖೆ ಮಾಡ್ತಾರೆಂದ ಮೇಲೆ ಎಸ್ಐಟಿ ಉದ್ಭವ ಆಗಲ್ಲ. ನಮ್ಮ ಪೊಲೀಸರು ಸ್ವತಂತ್ರರಿದ್ದಾರೆ. ತನಿಖೆ ಮಾಡ್ತಾರೆ, ಎಫ್ಎಸ್ಎಲ್ ವರದಿ ಬರಲಿ. ಕ್ರಮ ತಗೋತೀವಿ ಎಂದು ಹೇಳಿದ್ದಾರೆ.
ಕರಾವಳಿಯಲ್ಲಿ ನೈತಿಕ ಪೊಲೀಸ್ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ. ಅದರಲ್ಲಿ ಮುಲಾಜು ಇಲ್ಲ. ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇಲ್ಲ. ಈಗಾಗಲೇ ಪೊಲೀಸರು ಕ್ರಮ ಕೈಗೊಳ್ತಿದ್ದಾರೆ. ಕಠಿಣ ಕ್ರಮಕ್ಕೆ ಸೂಚನೆ ನೀಡ್ತೇನೆ ಎಂದರು.
Udupi college Video, why SIT when investigation is under DYSP says CM Siddaramaiah in Mangalore. As BJP were demanding for SIT to investigate the case CM Siddaramaiah slammed at them.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm