ಬ್ರೇಕಿಂಗ್ ನ್ಯೂಸ್
01-08-23 07:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 1: ಕರಾವಳಿ ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ. ಬೇರೆ ಕಡೆಯ ವಿದ್ಯಾರ್ಥಿಗಳು ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಪಡುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇತ್ತೀಚೆಗೆ ಕೆಲವು ವಿದ್ಯಾರ್ಥಿಗಳು ನನ್ನನ್ನು ಸಂಪರ್ಕಿಸಿ ಆಡ್ಮಿಷನ್ ಆಗಿದೆ, ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಎಂದು ಹೇಳಿದ್ದರು. ಅಂತಹ ವಾತಾವರಣ ಇಲ್ಲ. ಹಾಗೇನು ಭಯ ಪಡಬೇಡಿ ಅಂತ ವಿದ್ಯಾರ್ಥಿಗಳನ್ನು ಹೇಳಿ. ಕಳುಹಿಸಿದ್ದೆ ಎಂದು ಹೇಳಿದ ಗುಂಡೂರಾವ್, ಉದ್ದೇಶ ಪೂರ್ವಕವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರ ನಡೆಯುತ್ತಿದೆ. ಈ ಕೆಲಸಕ್ಕೆ ಮತೀಯವಾದಿ ಶಕ್ತಿಗಳು ಸಾಥ್ ನೀಡುತ್ತಿವೆ. ನಮ್ಮ ಸರ್ಕಾರ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ.
ಇದನ್ನು ನೈತಿಕ ಪೊಲೀಸ್ ಅಲ್ಲ, ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ. ಕಾನೂನನ್ನು ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಟಿಸೋದು, ದಬ್ಬಾಳಿಕೆ ನಡೆಸೋದನ್ನು ಸಹಿಸಲು ಸಾಧ್ಯವಿಲ್ಲ. ಪೊಲೀಸರಿಗೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳನ್ನು ಸಹಿಸಲು ಸಾಧ್ಯ ಇಲ್ಲ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೆ ಈ ರೀತಿಯ ಕೆಲಸ ಮಾಡುವವರನ್ನು ಗಡಿಪಾರು ಮಾಡುತ್ತೇವೆ.
ಇಂತಹವರಿಗೆ ಬಿಜೆಪಿ ಶಾಸಕರು ಬೆಂಬಲ ನೀಡುತ್ತಾರೆ ಅಂದ್ರೆ, ಕ್ರಿಮಿನಲ್ ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ ಎಂದರ್ಥ. ಬಿಜೆಪಿಗೆ ದ.ಕ. ಜಿಲ್ಲೆಯಲ್ಲಿ ಸಾಮರಸ್ಯ ಇರೋದು ಬೇಡ ಅಂತ ಕಾಣುತ್ತದೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮಂಗಳೂರಿಗೆ ಬಂದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಅವರನ್ನು ಸ್ವಾಗತಿಸಿದ ಬಳಿಕ ನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
District-in-charge minister Dinesh Gundu Rao said that several communal forces including Sangh Parivar organisations are deliberately conspiring to bring a bad name to the Dakshina Kannada district.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am