ಬ್ರೇಕಿಂಗ್ ನ್ಯೂಸ್
05-11-20 12:28 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 05: ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವ ವಿಚಾರದಲ್ಲಿ ಮಂಗಳೂರಿನಲ್ಲಿ ಸಿ.ಎಂ ಬಿಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅಪರಾಧಿ ಸ್ಥಾನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಖಚಿತ ಸಾಕ್ಷ್ಯ ಸಿಕ್ಕಿದ್ದರಿಂದ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಸಿಬಿಐ ಗೆ ಸಾಕ್ಷ್ಯಧ್ಯಾರ ಸಿಕ್ಕಿರುವುದರಿಂದ ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ನಮ್ಮ ಕೈವಾಡ ಏನಿರುತ್ತೆ ಎಂದು ಪ್ರಶ್ನಿಸಿದ್ದಾರೆ.

ಯೋಗೀಶ್ ಗೌಡ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿದೆ. ಈಗಲಾದರೂ ನ್ಯಾಯ ಸಿಗಲಿ ಎಂಬುದೇ ನಮ್ಮ ಅಭಿಪ್ರಾಯ. ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ, ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿದೆ. ವಿನಯ್ ಕುಲಕರ್ಣಿ ಬಿಜೆಪಿಗೆ ಸೇರುತ್ತಾರೆ ಎಂಬುದ್ದು ಶುದ್ದ ಸುಳ್ಳು. ಅಂಥ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
The CBI has got strong evidence against former minister and Congress leader Vinay Kulkarni said BS Yediyurappa in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am