ಬ್ರೇಕಿಂಗ್ ನ್ಯೂಸ್
02-08-23 03:58 pm Mangalore Correspondent ಕರಾವಳಿ
ಬೆಂಗಳೂರು, ಆಗಸ್ಟ್ 2: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ”ದಲಿತ ಹೆಣ್ಣುಮಗಳು ಎಂಬ ಕಾರಣಕ್ಕೆ ಅಸಡ್ಡೆಯೇ? ಹಿಂದೂ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸುವ ಶೋಭಾ ಕರಂದ್ಲಾಜೆ ಅವರ ಬಾಯಿಯನ್ನು ಈಗ ಅದುಮಿ ಹಿಡಿದವರು ಯಾರು?” ಎಂದು ಕೇಂದ್ರ ಸಚಿವೆಯನ್ನು ತರಾಟೆಗೆ ತೆಗದುಕೊಂಡಿದೆ.


ಉಡುಪಿಯಲ್ಲಿ ಇಲಿಯನ್ನು ಹುಲಿ ಮಾಡಲು ಹೊರಟಿರುವ ಬಿಜೆಪಿ ನಾಯಕರಿಗೆ ಅದೇ ಕರಾವಳಿಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಮೌನವೇಕೆ ? ಆ ದಲಿತ ಬಾಲಕಿ ಹಿಂದೂ ಅಲ್ಲವೇ? ಬಿಜೆಪಿಗೆ ನಂಟಿರುವವರು ನಡೆಸುವ ಅತ್ಯಾಚಾರ, ಅನಾಚಾರಗಳಿಗೆ ಬಿಜೆಪಿಯ ಸಮ್ಮತಿ ಇದೆಯೇ?” ಎಂದು ಕಾಂಗ್ರೆಸ್ ಕಿಡಿಕಾರಿದೆ.
Mangalore Gang rape in Vitla by 3 Hindu leaders, why is Shobha karandlaje silent on this big issue Slams Congress.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am