ಬ್ರೇಕಿಂಗ್ ನ್ಯೂಸ್
03-08-23 05:56 pm Mangalore Correspondent ಕರಾವಳಿ
ಉಳ್ಳಾಲ, ಆ.3: ನಗರದ ಕದ್ರಿ ಕೆಪಿಟಿಯಲ್ಲಿ ಪಾಲಿಟೆಕ್ನಿಕ್ ಡಿಪ್ಲೊಮಾ ವ್ಯಾಸಂಗಕ್ಕೆ ಸೇರ್ಪಡೆಗೊಂಡ ಎರಡೇ ದಿನಕ್ಕೆ ಪೋಷಕರು ಪಾಕೆಟ್ ಮನಿ ಕೊಟ್ಟಿಲ್ಲವೆಂದು ಮುನಿಸಿಕೊಂಡ ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾದ ಘಟನೆ ಕುತ್ತಾರ್ ಸಮೀಪದ ಸುಭಾಸ್ ನಗರದಲ್ಲಿ ನಡೆದಿದೆ.
ಸುಭಾಷ್ ನಗರ ನಿವಾಸಿಗಳಾದ ಭಾಸ್ಕರ ಪೂಜಾರಿ ಮತ್ತು ದಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸುಶಾಂತ್ ಪ್ರಥಮ ಪಿಯುಸಿಯನ್ನು ಪಂಪ್ವೆಲ್ ಕಪಿತಾನಿಯೋ ಕಾಲೇಜಿನಲ್ಲಿ ಮುಗಿಸಿದ್ದ. ಆನಂತರ ಕದ್ರಿ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಪೋಷಕರು ನಿನ್ನೆ 500 ರೂಪಾಯಿ ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ಪೋಷಕರು ನೀಡಿರಲಿಲ್ಲ. ಇದರಿಂದ ಮುನಿಸಿಕೊಂಡು ಮನೆಯಲ್ಲೇ ಉಳಿದುಕೊಂಡಿದ್ದ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭ ಕೋಣೆಯೊಳಗಿನ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸುಶಾಂತ್ ಏಕೈಕ ಸಹೋದರಿಯನ್ನ ಅಗಲಿದ್ದು ಆತನ ತಂದೆ ಭಾಸ್ಕರ್ ಕೂಲಿ ಕೆಲಸ ಮಾಡುತ್ತಿದ್ದಾರೆ.
ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
17 year old student commit suicide for not giving pocket money at Kuthar in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm