ಬ್ರೇಕಿಂಗ್ ನ್ಯೂಸ್
03-08-23 05:56 pm Mangalore Correspondent ಕರಾವಳಿ
ಉಳ್ಳಾಲ, ಆ.3: ನಗರದ ಕದ್ರಿ ಕೆಪಿಟಿಯಲ್ಲಿ ಪಾಲಿಟೆಕ್ನಿಕ್ ಡಿಪ್ಲೊಮಾ ವ್ಯಾಸಂಗಕ್ಕೆ ಸೇರ್ಪಡೆಗೊಂಡ ಎರಡೇ ದಿನಕ್ಕೆ ಪೋಷಕರು ಪಾಕೆಟ್ ಮನಿ ಕೊಟ್ಟಿಲ್ಲವೆಂದು ಮುನಿಸಿಕೊಂಡ ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾದ ಘಟನೆ ಕುತ್ತಾರ್ ಸಮೀಪದ ಸುಭಾಸ್ ನಗರದಲ್ಲಿ ನಡೆದಿದೆ.
ಸುಭಾಷ್ ನಗರ ನಿವಾಸಿಗಳಾದ ಭಾಸ್ಕರ ಪೂಜಾರಿ ಮತ್ತು ದಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸುಶಾಂತ್ ಪ್ರಥಮ ಪಿಯುಸಿಯನ್ನು ಪಂಪ್ವೆಲ್ ಕಪಿತಾನಿಯೋ ಕಾಲೇಜಿನಲ್ಲಿ ಮುಗಿಸಿದ್ದ. ಆನಂತರ ಕದ್ರಿ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಪೋಷಕರು ನಿನ್ನೆ 500 ರೂಪಾಯಿ ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ಪೋಷಕರು ನೀಡಿರಲಿಲ್ಲ. ಇದರಿಂದ ಮುನಿಸಿಕೊಂಡು ಮನೆಯಲ್ಲೇ ಉಳಿದುಕೊಂಡಿದ್ದ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭ ಕೋಣೆಯೊಳಗಿನ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಸುಶಾಂತ್ ಏಕೈಕ ಸಹೋದರಿಯನ್ನ ಅಗಲಿದ್ದು ಆತನ ತಂದೆ ಭಾಸ್ಕರ್ ಕೂಲಿ ಕೆಲಸ ಮಾಡುತ್ತಿದ್ದಾರೆ.
ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
17 year old student commit suicide for not giving pocket money at Kuthar in Mangalore.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm