ಬ್ರೇಕಿಂಗ್ ನ್ಯೂಸ್
04-08-23 02:04 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4: ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಖಂಡಿಸಿ ವಿಶ್ವ ಹಿಂದು ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳ ಉಡುಪಿ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದಲ್ಲಿ ಗುರುವಾರ ವಿಹೆಚ್ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮುಖಂಡರು ತಮ್ಮ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ವೆಲ್ ಮಹಿಳೆಯರಿಗೆ ಕರೆ ನೀಡಿದ್ದರು. ಅಲ್ಲದೆ, ವೀಣಾ ಶೆಟ್ಟಿ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಹುಡುಗಿಯರನ್ನು ಶಾಲಾ ಕಾಲೇಜಿಗೆ ಸೇರಿಸಬೇಡಿ, ಮದರಸಾಗಳಿಗೆ ಮಾತ್ರ ಸೇರಿಸಿ ಎಂದು ಹೇಳಿ ಅವಹೇಳನ ಮಾಡಿದ್ದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಾರೆ. ವೀಣಾ ಶೆಟ್ಟಿ ಮತ್ತು ಶರಣ್ ಪಂಪ್ವೆಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲಾಗಿದೆ.
Udupi FIR filed on VHP Sharan Pumpwell and Two others for controversial speech.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am