ಬ್ರೇಕಿಂಗ್ ನ್ಯೂಸ್
04-08-23 09:12 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 4: ಉಜಿರೆಯಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರಿಗೆ ಹಲ್ಲೆಗೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದ್ದು, ಧರ್ಮಸ್ಥಳ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸೌಜನ್ಯಾ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಾಗಿದೆ. ಭಕ್ತರ ಪ್ರತಿಭಟನೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ್ದಾಗಿ ಮತ್ತು ಮಗ ಜಯರಾಮನಿಗೂ ಹಲ್ಲೆ ಮಾಡಿದ ಬಗ್ಗೆ ದೂರು ನೀಡಲಾಗಿದೆ. ಇದರಂತೆ, ಐಪಿಸಿ 1860ರ ಕಾಯ್ದೆ ಮತ್ತು 341, 354, 323, 34 ಸೆಕ್ಷನ್ ಗಳಡಿ ಪ್ರಕರಣ ದಾಖಲು ಮಾಡಲಾಗಿದೆ.


ಶುಕ್ರವಾರ ಉಜಿರೆಯಲ್ಲಿ ಧರ್ಮಸ್ಥಳ ಕ್ಷೇತ್ರದ ಪರವಾಗಿ ಬೃಹತ್ ಸಮಾವೇಶ ನಡೆದಿದ್ದು ಧರ್ಮಸ್ಥಳ ಅವಹೇಳನ ಖಂಡಿಸಿ ಧಿಕ್ಕಾರ ಕೂಗಿದ್ದರು. ಸಮಾವೇಶ ಸ್ಥಳಕ್ಕೆ ಆಗಮಿಸಿದ್ದ ಸೌಜನ್ಯ ತಾಯಿ ಹಾಗೂ ಕುಟುಂಬಸ್ಥರಿಗೆ ವೇದಿಕೆ ಹತ್ತದಂತೆ ತಡೆದಿದ್ದಲ್ಲದೆ, ಘೆರಾವ್ ಹಾಕಿದ್ದರು. ಈ ವೇಳೆ ತಳ್ಳಾಟ ನಡೆದಿದ್ದು ಪೊಲೀಸರ ಮುಂದೆಯೇ ಧರ್ಮಸ್ಥಳ ಸಂಸ್ಥೆಗೆ ಸೇರಿದ ವ್ಯಕ್ತಿಯೊಬ್ಬ ಜಯರಾಮ್ ಕೊರಳು ಪಟ್ಟಿ ಹಿಡಿದು ಆವಾಜ್ ಹಾಕಿದ್ದಾನೆ. ಇದರ ವಿಡಿಯೋ ವೈರಲ್ ಆಗಿದ್ದು ಕುಟುಂಬದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dharmasthala protest, protesters try to attack sowjanya's mother and brother FIR filed. During the massive protest held at Dharmasthala for allegely misusing the name of the temple the protesters tried to attack soujanya's mother who suddnely came to the protest demanding justice for her daughter
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am