ಬ್ರೇಕಿಂಗ್ ನ್ಯೂಸ್
06-08-23 09:53 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದ್ದರೆ ಅವರಿಗೆ ಗುಂಡು ಹೊಡೆಯಿರಿ. ಆಬಳಿಕ ನನ್ನ ಬಳಿಗೆ ಬನ್ನಿ, ನಾವು ಬೆಂಬಲ ನೀಡುತ್ತೇವೆ ಎಂದು ರಾಮಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯ ಪ್ರಕರಣದ ತನಿಖೆಯೇ ವಿಫಲವಾಗಿದೆ. ಆರೋಪಿಯೆಂದು ಗುರುತಿಸಲ್ಪಟ್ಟ ಸಂತೋಷ್ ಅನ್ನುವ ವ್ಯಕ್ತಿ 11 ವರ್ಷ ಜೈಲು ಸೇರಿದ್ದು ಅವನ ಜೀವನವೇ ನಾಶವಾಗಿದೆ. ಹನ್ನೊಂದು ವರ್ಷಗಳ ಬಳಿಕ ಇವತ್ತು ಹೋರಾಟ, ಪ್ರತಿಭಟನೆಯಂದು ಕುಳಿತುಕೊಳ್ಳುವ ಸಮಯವಲ್ಲ. ನಾವು ಹಿಂದೆಯೂ ಸೌಜನ್ಯಾ ಪರ ಇದ್ದವರು, ಈಗಲೂ ಇದ್ದೇವೆ. ಆ ಹೆಣ್ಮಗಳ ಸಾವಿಗೆ ನ್ಯಾಯ ಸಿಗಬೇಕಾಗಿದೆ.
ಈಗ ಒಂದು ಕಡೆ ಧರ್ಮಸ್ಥಳ ದೇವಸ್ಥಾನದ ಹೆಸರು ಹಾಳಾಗುತ್ತಿದೆ. ಇನ್ನೊಂದು ಕಡೆಯಿಂದ ಹೋರಾಟ, ಪ್ರತಿಭಟನೆ ಸಂಘಟನೆಗಳಿಂದ ನಡೆಯುತ್ತಿದೆ. ನಮಗೆ ವೀರೇಂದ್ರ ಹೆಗ್ಡೆಯವರ ಮಾತು ಬೇಕಿತ್ತು. ಅವರೇ ಈಗ ಸೌಜನ್ಯ ಪರವಾಗಿ ನಿಂತಿದ್ದಾರೆ. ನ್ಯಾಯದ ಪರ ದನಿ ಬೆಂಬಲ ನೀಡಿದ್ದಾರೆ. ನಮ್ಮ ಮನೆಯ ಹೆಣ್ಣು ಮಕ್ಕಳಿಗೆ ಹೀಗೆ ಆಗುತ್ತಿದ್ದರೆ ನಾವು ಏನು ಮಾಡುತ್ತಿದ್ದೆವು. ಸೌಜನ್ಯಾ ಅತ್ಯಾಚಾರ, ಕೊಲೆ ಮಾಡಿದವರು ಯಾರೇ ಆಗಿರಲಿ. ಇಂಥವರೆಂದು ಗೊತ್ತಿದ್ರೆ ಅಂತಹ ವ್ಯಕ್ತಿಗಳಿದ್ದರೆ ಅವರಿಗೆ ಗುಂಡು ಹಾಕಿ. ನನ್ನ ಬಳಿ ಬನ್ನಿ. ರಾಮಸೇನೆ ನಿಮ್ಮನ್ನು ಬೆಂಬಲಿಸುತ್ತದೆ. ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ಹೋರಾಟ ಸರಿಯಾಗಿದೆ. ಅವರ ಜೊತೆಗೆ ನಾವಿದ್ದೇವೆ ಎಂದು ರಾಮ್ ಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ ಸುದ್ದಿಗೋಷ್ಟಿ ಕರೆದು ಹೇಳಿದ್ದಾರೆ.
Mangalore Ram Sene Prasad Attavar says to shoot and kill the real accused of Sowjanya case in Dharmasthala.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm