ಬ್ರೇಕಿಂಗ್ ನ್ಯೂಸ್
05-11-20 08:34 pm Mangaluru Correspondent ಕರಾವಳಿ
ಪಡುಬಿದ್ರಿ, ನವೆಂಬರ್ 5: ಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಡುಬಿದ್ರಿ ಬಳಿಯ ಹೆಜಮಾಡಿಯಲ್ಲಿ ಸಂಭವಿಸಿದೆ.
ಹೆಜಮಾಡಿ ಎನ್.ಎಸ್ ರಸ್ತೆಯ ಮೋಸಿನ್ (16) ಹಾಗು ಎಸ್.ಎಸ್.ರಸ್ತೆ ನಿವಾಸಿ ಮುಹಮ್ಮದ್ ರಾಯಿಸ್ (16) ಎಂಬವರೇ ಮೃತಪಟ್ಟವರು.
ಹೆಜಮಾಡಿ ಬಳಿಯ ಕಾಮಿನಿ ಹೊಳೆ, ಸಮುದ್ರವನ್ನು ಸೇರುವ ಮುಟ್ಟಲಿವೆ ಬಳಿ ಮೂವರು ಯುವಕರು ನೀರಿಗಿಳಿದು ಈಜಲು ಆರಂಭಿಸಿದ್ದಾರೆ. ಆದರೆ, ನೀರಿನಲ್ಲಿ ಸುಳಿಗೆ ಸಿಲುಕಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮುಹಮ್ಮದ್ ನಬೀಲ್ ಎಂಬಾತನನ್ನು ಸ್ಥಳೀಯರು ರಕ್ಷಿಸಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Padubidri 2 Youths Drown in Hejamadi Lake in Udupi. The deceased are identified as Mosin and Rahis.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm