ಬ್ರೇಕಿಂಗ್ ನ್ಯೂಸ್
06-11-20 10:18 am Udupi Correspondent ಕರಾವಳಿ
ಉಡುಪಿ, ನವೆಂಬರ್ 06 : 'ಸಿದ್ದರಾಮಯ್ಯನಿಗೆ ಹುಚ್ಚು' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಸಂಜೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದ ಅವರನ್ನು ಮಾಧ್ಯಮದ ಮಂದಿ ಮಾತಿಗೆಳೆದರು. ಸಿದ್ದರಾಮಯ್ಯ, ಸಿಎಂ ಬದಲಾವಣೆ ಆಗುತ್ತೆ ಎಂದಿದ್ದಾರಲ್ಲಾ ಎಂಬ ಪ್ರಶ್ನೆಗೆ ಗರಂ ಆದ ಈಶ್ವರಪ್ಪ, ಮುಖ್ಯಮಂತ್ರಿ ಸ್ಥಾನ ಹೋದ ನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ. ಅದಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದಾರೆ.
ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು, ಸಿದ್ದರಾಮಯ್ಯನಿಗೆ ಇಂತಹ ಸುದ್ದಿಗಳೇನು ಆಕಾಶದಿಂದ ಉದುರಿ ಬಿತ್ತಾ? ಮೋದಿ, ನಡ್ಡಾ, ಅಮಿತ್ ಶಾ ಅವರೇನಾದರೂ ಫೋನ್ ಮಾಡಿ ಹೇಳಿದ್ರಾ..? ನಾನು ದೇವಸ್ಥಾನದಲ್ಲಿ ಇದೀನಿ. ಇಲ್ಲದಿದ್ದರೆ ಸಿದ್ದರಾಮಯನಿಗೆ ಇನ್ನೂ ಕೆಟ್ಟಪದ ಬಳಸ್ತಿದ್ದೆ. ಸಿದ್ದರಾಮಯ್ಯ ಇಂತಹ ಸುದ್ದಿಗಳನ್ನು ಹರಡುವುದನ್ನು ಬಿಟ್ಟು ಜನರ ಮಧ್ಯೆ ಹೋಗಿ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

'ವಿನಯ ಕುಲಕರ್ಣಿ ಬಂಧನ ಬಿಜೆಪಿಯ ರಾಜಕೀಯ ಪ್ರೇರಿತ ಕೃತ್ಯ' ಎಂಬ ಸಿದ್ಧರಾಮಯ್ಯ ಮಾತಿಗೆ ತಿರುಗೇಟು ನೀಡಿದ ಈಶ್ವರಪ್ಪ, ಕೊಲೆ ಪ್ರಕರಣವನ್ನು ತನಿಖೆ ಮಾಡಬಾರದಾ? ಹಾಗಿದ್ದರೆ ಕಾಂಗ್ರೆಸ್ ಪಕ್ಷ ಕೊಲೆಗಳಿಗೆ ಬೆಂಬಲ ಕೊಡುತ್ತಾ.. ಹಾಗಂತ ಸಿದ್ದರಾಮಯ್ಯ ಒಪ್ಪಿಕೊಂಡು ಬಿಡಲಿ, ನಮ್ಮ ಪಕ್ಷದ ಅನೇಕರನ್ನು ಕಾಂಗ್ರೆಸ್ ಸರ್ಕಾರ ಜೈಲಿಗೆ ಕಳಿಸಿದ್ದು ಕೂಡ ರಾಜಕೀಯ ಪ್ರೇರಿತ ಕೃತ್ಯವೇ? ಬಾಯಿಗೆ ಬಂದಂತೆ ಮಾತನಾಡುವುದು ವಿರೋಧ ಪಕ್ಷದ ನಾಯಕನಿಗೆ ಶೋಭೆ ತರುವುದಿಲ್ಲ, ತಪ್ಪಿತಸ್ಥ ಅಲ್ಲದಿದ್ದರೆ ವಿನಯ ಕುಲಕರ್ಣಿ ಬಿಡುಗಡೆಯಾಗಿ ಹೊರಗೆ ಬರಲಿ ಎಂದರು. ಅಲ್ಲದೆ, ಕಾಂಗ್ರೆಸ್ ನಾಯಕರ ಸರ್ಕಾರದ ಪ್ರತಿ ನಡೆಯನ್ನು ವಿರೋಧಿಸುವ ಧೋರಣೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದರು.
Udupi Eshwarappa calls Siddaramaiah mad person. Eshwarappa lashed out during his visit to Udupi temple.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm