ಬ್ರೇಕಿಂಗ್ ನ್ಯೂಸ್
09-08-23 12:38 pm Mangalore Correspondent ಕರಾವಳಿ
ಉಳ್ಳಾಲ, ಆ.9: ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಲಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆವು. ಎಲ್ಲವೂ ಅಚಾತುರ್ಯವೆಂಬಂತೆ ನಡೆದು ಹೋಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ.



ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತೇನೆ ಎಂದರು.
ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಸಮಿತಿಯ ಟ್ರಸ್ಟಿಗಳು ನಟಿ ಮಾಲಾಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.
Kannada Actress Malashri visits Swamy Koragajja temple at Kuthar in Mangalore with her family to offer prayers.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am