ಬ್ರೇಕಿಂಗ್ ನ್ಯೂಸ್
09-08-23 12:38 pm Mangalore Correspondent ಕರಾವಳಿ
ಉಳ್ಳಾಲ, ಆ.9: ಬೇಡಿಕೆ ಈಡೇರಿಸಿದಕ್ಕೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಚಿತ್ರರಂಗದ ಕನಸಿನ ರಾಣಿ, ಖ್ಯಾತ ನಟಿ ಮಾಲಾಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ಈ ವೇಳೆ ಮಾತನಾಡಿದ ಮಾಲಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆವು. ಎಲ್ಲವೂ ಅಚಾತುರ್ಯವೆಂಬಂತೆ ನಡೆದು ಹೋಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ.



ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತೇನೆ ಎಂದರು.
ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಸಮಿತಿಯ ಟ್ರಸ್ಟಿಗಳು ನಟಿ ಮಾಲಾಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.
Kannada Actress Malashri visits Swamy Koragajja temple at Kuthar in Mangalore with her family to offer prayers.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm